ಡಿಸಿಎಂ ನೇಮಕದಿಂದ ಕಾಂಗ್ರೆಸ್ಗೆ ಏನು ನಷ್ಟ?
Team Udayavani, Sep 1, 2019, 3:02 AM IST
ಶಿವಮೊಗ್ಗ: ಲಕ್ಷ್ಮಣ ಸವದಿ ಅಥವಾ ರಾಮ ಸವದಿಯನ್ನಾದರೂ ಉಪ ಮುಖ್ಯಮಂತ್ರಿಯನ್ನಾಗಿ ಮಾಡ್ತೀವಿ. ಅದು ನಮ್ಮ ಪಕ್ಷದ ನಿರ್ಧಾರ. ಅದರಿಂದ ಕಾಂಗ್ರೆಸ್ಗೆ ಏನು ನಷ್ಟ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನು ಡಿಸಿಎಂ ಮಾಡಬೇಕು ಎಂಬುದನ್ನು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಇದರಿಂದ ಕಾಂಗ್ರೆಸ್ಗೆ ಏನು ತೊಂದರೆ ಎಂಬುದು ತಿಳಿಯುತ್ತಿಲ್ಲ ಎಂದರು.
“ಆಪರೇಷನ್ ಕಮಲ’ದ ಬಗ್ಗೆ ಯಾಕೆ ಗಮನ ಹರಿಸುತ್ತಿಲ್ಲ ಎಂದು ಕಾಂಗ್ರೆಸ್ನವರು ಪ್ರಶ್ನಿಸುತ್ತಿದ್ದಾರೆ. ನಿನ್ನೆ ತನಕ ನೀವೇ ಸರ್ಕಾರದಲ್ಲಿ ಇದ್ದಿರಲ್ಲಾ. ಯಾಕೆ ಅದನ್ನು ಸಿಬಿಐ ತನಿಖೆಗೆ ಕೊಡಲಿಲ್ಲ. ತನಿಖೆ ಮಾಡಲಿಲ್ಲ ಎಂದರೇ ನಿಮಗೆ ಶಕ್ತಿ ಇರಲಿಲ್ಲವೇ…? “ಆಪರೇಷನ್ ಕಮಲ’ದ ಸಿಬಿಐ ತನಿಖೆ ಕುರಿತು ಮಾತನಾಡುವ ನೈತಿಕ ಶಕ್ತಿ ಕಾಂಗ್ರೆಸ್ನವರಿಗೆ ಇಲ್ಲ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK