ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ತಪ್ಪೇನು?
Team Udayavani, Dec 23, 2019, 3:03 AM IST
ಬೆಳಗಾವಿ: ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ತಪ್ಪೇನಿದೆ. ದೇಶದಲ್ಲಿ ಎಲ್ಲರೂ ಬದುಕಬೇಕು. ಹಿಂದೂ ಎನ್ನುವುದು ಯಾವ ಜಾತಿಗೂ ಸೀಮಿತವಾಗಿಲ್ಲ. ದೇಶದಲ್ಲಿರುವ ಅನೇಕ ಹಳೆಯ ದಾಖಲಾತಿಗಳನ್ನು ನೋಡಿದರೆ ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್ ಎಂದು ಬರೆದ ದಾಖಲಾತಿಗಳು ನಮಗೆ ಸಿಗುತ್ತವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪೌರತ್ವ ಕಾಯ್ದೆ ತಿದ್ದುಪಡಿ ವಿಚಾರ ಕುರಿತು ಸಿ.ಎಂ.ಇಬ್ರಾಹಿಂ ಅವರಿಗೆ ಮನವರಿಕೆಯಾಗಿದೆ. ಆದರೆ, ಇದೆಲ್ಲ ಗೊತ್ತಿದ್ದರೂ ಇಬ್ರಾಹಿಂ ರಾಜಕಾರಣ ಮಾಡುತ್ತಿದ್ದಾರೆ. ರೈಲ್ವೆ ಸೇರಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇನೆ. ಆದರೆ, ನಾನು ಯಾರನ್ನೂ ಪ್ರಚೋದನೆ ಮಾಡಿಲ್ಲ. ಪ್ರಚೋದನೆ ಮಾಡಿದ್ದರೆ ಖಾದರ್ ಹೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?