ನ್ಯಾಯಾಂಗ ತನಿಖೆಯೇ ಆಗಬೇಕು: ಇಬ್ರಾಹಿಂ
Team Udayavani, Dec 25, 2019, 3:02 AM IST
ಬೆಂಗಳೂರು: ಮಂಗಳೂರು ಗಲಭೆ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಒತ್ತಾಯಿಸಿದ್ದಾರೆ. ಸುದ್ದಿಗಾರರ ಜತೆಮಾತ ನಾಡಿ, ಮಂಗಳೂರಿನಲ್ಲಿ ಫೈರಿಂಗ್ ಆಗಿರುವುದು ಪೊಲೀಸ್ ಸ್ಟೇಷನ್ನಿಂದ 2 ಕಿ.ಮೀ. ದೂರದಲ್ಲಿ.
ಅಷ್ಟು ದೂರದಲ್ಲಿ ಇದ್ದವರು ಪೊಲೀಸ್ ಸ್ಟೇಷನ್ಗೆ ನುಗ್ತಾರೆ ಅಂತ ಇವರಿಗೆ ಹೇಗೆ ಗೊತ್ತಾಯ್ತು ಎಂದು ಪ್ರಶ್ನಿಸಿದರು. ನ್ಯಾಯಾಂಗ ತನಿಖೆ ಆಗದ ಹೊರತು ಸತ್ಯ ಹೊರಬರಲ್ಲ. ಸಿಎಎ ಬಗ್ಗೆ ಅಮಿತ್ ಶಾ ಒಂದು ರೀತಿ, ನರೇಂದ್ರ ಮೋದಿ ಒಂದು ರೀತಿ ಹೇಳುತ್ತಿ ದ್ದಾರೆ. ಇವರಲ್ಲೇ ಗೊಂದಲವಿದೆ. ಅದನ್ನು ಮೊದಲು ಪರಿಹಾರ ಮಾಡಿಕೊಳ್ಳಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್