New Parliament ಅಗತ್ಯವೇನು?: ಕುಸ್ತಿಪಟುಗಳ ವಿಚಾರದಲ್ಲಿ ಸಿದ್ದರಾಮಯ್ಯ ಆಕ್ರೋಶ
Team Udayavani, May 28, 2023, 6:52 PM IST
ಬೆಂಗಳೂರು: ”ಧರಣಿ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ ಹೊಸ ಸಂಸತ್ ಭವನದ ಅಗತ್ಯವೇನು” ಎಂದು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.
ಉದ್ಘಾಟನಾ ದಿನದಂದೇ ನೂತನ ಸಂಸದ್ ಭವನದತ್ತ ಪ್ರತಿಭಟನಾ ಮೆರವಣಿಗೆ ಹೊರಟಿದ್ದ ಖ್ಯಾತ ಕುಸ್ತಿ ಪಟುಗಳನ್ನು ಪೊಲೀಸರು ಎಳೆದಾಡಿ ವಶಕ್ಕೆ ಪಡೆದ ಬಳಿಕ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ”ಧರಣಿ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ಕೊಡಿಸಲು ಸಾಧ್ಯವಾಗದಿದ್ದರೆ ಹೊಸ ಸಂಸತ್ ಭವನದ ಅಗತ್ಯವೇನು? ನ್ಯಾಯಕ್ಕಾಗಿ ಒತ್ತಾಯಿಸಿ ಕೆಲವು ಕುಸ್ತಿಪಟುಗಳನ್ನು ಬಂಧಿಸಲಾಗಿದೆ ಎಂದು ತಿಳಿಯುವುದು ದುರದೃಷ್ಟಕರ. ನಾವು ಮನುಷ್ಯರು ಮತ್ತು ಭಾರತೀಯರು ಅವರೊಂದಿಗೆ ನಿಲ್ಲಬೇಕು ಮತ್ತು ಅವರ ಕಳವಳಗಳನ್ನು ವ್ಯಕ್ತಪಡಿಸಬೇಕು.ಅವರು ನಮಗಾಗಿ ಪದಕಗಳನ್ನು ಗೆಲ್ಲುವ ಮೂಲಕ ಭಾರತೀಯರನ್ನು ಹೆಮ್ಮೆಪಡುವಂತೆ ಮಾಡಿದ್ದರು ಮತ್ತು ನಾವು ಅವರನ್ನು ಭಾರತೀಯರು ಎಂದು ಹೆಮ್ಮೆ ಪಡಬೇಕು!!” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ : Protest ; ಖ್ಯಾತ ಕುಸ್ತಿಪಟುಗಳನ್ನು ವಶಕ್ಕೆ ಪಡೆದ ದೆಹಲಿ ಪೊಲೀಸರು
What’s the need for the new Parliament building if it can’t give justice to the Wrestlers who are protesting?
It is unfortunate to know that few wrestlers have been detained for demanding justice.
We as humans and Indians should stand with them & voice their concerns.
They had…
— Siddaramaiah (@siddaramaiah) May 28, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ