ಜೀರೋ ಟ್ರಾಫಿಕ್‌ ಕೊಟ್ಟವರು ಯಾರು?


Team Udayavani, Jul 20, 2019, 3:00 AM IST

002

ವಿಧಾನಸಭೆ: ಸ್ಪೀಕರ್‌ ಕಚೇರಿಗೆ ರಾಜೀನಾಮೆ ಸಲ್ಲಿಸಿದ ಶಾಸಕರು ನಂತರ ರಾಜ್ಯಪಾಲರಿಗೂ ಪ್ರತಿ ಸಲ್ಲಿಸಿದರು. ನಂತರ ಶಾಸಕರು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ತೆರಳಲು ಅವರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಲಾಯಿತು. ನಗರ ಪೊಲೀಸ್‌ ಆಯುಕ್ತರು ಯಾವ ಆಧಾರದಲ್ಲಿ ಈ ಕ್ರಮ ಕೈಗೊಂಡರು ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್‌, ಎಚ್‌ಎಎಲ್‌ ವಿಮಾನ ನಿಲ್ದಾಣ ಖಾಸಗಿಯವರ ನಿರ್ವಹಣೆಯಲ್ಲಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ರಾಜ್ಯಪಾಲರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಇರುತ್ತದೆ. ಈ ಶಾಸಕರಿಗೆ ಯಾವ ಘನ ಕಾರ್ಯಕ್ಕೆ ಕೊಟ್ಟರು ಎಂಬುದನ್ನು ಮುಖ್ಯಮಂತ್ರಿಗಳು, ಗೃಹ ಸಚಿವರು ಪೊಲೀಸ್‌ ಆಯುಕ್ತರನ್ನು ಕರೆಸಿ ಕೇಳಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.