ಕಾರ್ಡ್ ಇಲ್ಲದವರಿಗೂ ಪಡಿತರ ವಿಸ್ತರಣೆ
Team Udayavani, May 27, 2020, 8:22 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಪಡಿತರ ಚೀಟಿ ಇಲ್ಲದ ಕುಟುಂಬಗಳಿಗೆ ಮೇ ತಿಂಗಳ ಕೋಟಾದಡಿ ತಲಾ ಹತ್ತು ಕೆಜಿ ಅಕ್ಕಿ ಮೇ 31ರ ವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿದೆ.
ಬಿಪಿಎಲ್ ಕಾರ್ಡ್ಗಳಿಗಾಗಿ ಅರ್ಜಿ ಸಲ್ಲಿಸಿ ಇನ್ನೂ ಕಾರ್ಡ್ ಪಡೆಯದವರು ಸ್ವೀಕೃತಿ ಪತ್ರ ಮತ್ತು ಆಧಾರ್ ತೋರಿಸಿ ಅಕ್ಕಿ ಪಡೆಯಬಹುದಾಗಿದೆ.
ಕೇಂದ್ರ ಯೋಜನೆಯಡಿ ವಲಸೆ ಕಾರ್ಮಿಕರೂ ಆಧಾರ್ ತೋರಿಸಿ ಪಡಿತರ ಪಡೆಯಬಹುದು. ಅವರಿಗೂ ಒಂದು ಕುಟುಂಬಕ್ಕೆ ತಲಾ ಐದು ಕೆಜಿ ಅಕ್ಕಿ, ಎರಡು ಕೆಜಿ ಕಡಲೆಬೇಳೆ ವಿತರಿಸಲಾಗುವುದು.
ಈ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ ಅಕ್ಕಿ ದಾಸ್ತಾನು ಬಂದಿದೆ. ಬುಧವಾರ ಕಡಲೆಕಾಳು ಬರಲಿದೆ ಎಂದು ಎಂದು ಸಚಿವ ಗೋಪಾಲಯ್ಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ