ಕರ್ನಾಟಕಕ್ಕೆ 52 ಇಂಚಿನ ಎದೆ ಮಿಡಿಯಲಿಲ್ಲ ಏಕೆ?
Team Udayavani, Oct 2, 2019, 3:00 AM IST
ಬೆಂಗಳೂರು: ಬಿಹಾರ ರಾಜ್ಯದ ಪ್ರವಾಹಕ್ಕೆ ಮಾತ್ರ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ತಾರತಮ್ಯ ನೀತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಬಿಹಾರದ ಜನತೆಗೆ ಮಿಡಿದಿರುವ ಪ್ರಧಾನಿ ಅವರ 52 ಇಂಚಿನ ಎದೆ ಕರ್ನಾಟಕಕ್ಕೆ ಮಾತ್ರ ಮಿಡಿದಿಲ್ಲ ಏಕೆ ಎಂದು ಪ್ರಶ್ನಿಸಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಪ್ರವಾಹದಿಂದ ಬೃಹತ್ ಪ್ರಮಾಣದಲ್ಲಿ ನಷ್ಟವುಂಟಾಗಿದ್ದು, ನೆರೆ ಸಂತ್ರಸ್ತರ ಬದುಕು ದುಸ್ಥರವಾಗಿದೆ. ಸಂತ್ರಸ್ತರ ನೋವಿನ ಕಣ್ಣೀರನ್ನು ಕಂಡು ಮೋದಿ ಅವರ 52 ಇಂಚಿನ ಎದೆ ಕಲ್ಲುಬಂಡೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ