ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಯಾಕೆ ಎಲೆಕ್ಷನ್ ಟಿಕೆಟ್ ಸಿಗುತ್ತದೆ? ಒಮ್ಮೆ ಯೋಚಿಸಿ: ರಮ್ಯಾ


Team Udayavani, Sep 6, 2022, 11:41 AM IST

Why do real estate entrepreneurs get election tickets? Just think: Ramya

ಬೆಂಗಳೂರು: ರವಿವಾರ ರಾತ್ರಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ನಗರದೆಲ್ಲೆಡೆ ಮಳೆ ನೀರು ನಿಂತು ದ್ವೀಪದಂತಹ ಪರಿಸ್ಥಿತಿ ಎದುರಾಗಿತ್ತು. ಪ್ರಮುಖ ರಸ್ತೆಗಳಲ್ಲಿ ನೀರು ಹರಿದು ನದಿಯಂತಾಗಿದೆ. ಐಟಿ ಹಬ್ ಬೆಂಗಳೂರಿನಲ್ಲಿ ಕೆಲಸಕ್ಕೆ ಹೋಗಲಾಗದೆ ಉದ್ಯೋಗಿಗಳು ಪರದಾಡಿದರು.

ಬೆಂಗಳೂರಿನ ಈ ಅವಸ್ಥೆಯ ಬಗ್ಗೆ ಸಾಕಷ್ಟು ಮಂದಿ ಸರ್ಕಾರಕ್ಕೆ ದೂರಿದ್ದಾರೆ. ಉದ್ಯಮಿಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಗಳೂರು ಮಳೆಯ ಕುರಿತಾಗಿ ಸಾಕಷ್ಟು ಚರ್ಚೆ ನಡೆಸಲಾಗುತ್ತದೆ.

ಸದ್ಯ ಈ ಬಗ್ಗೆ ಮಾತನಾಡಿರುವ ನಟಿ, ಮಾಜಿ ಸಂಸದೆ ರಮ್ಯಾ, ಬೆಂಗಳೂರಿನ ಶಾಸಕರ ರಿಯಲ್ ಎಸ್ಟೇಟ್ ದಂಧೆಯ ಕುರಿತಂತೆ ದನಿ ಎತ್ತಿದ್ದಾರೆ.

ಕರ್ನಾಟಕದ ಎಷ್ಟು ಶಾಸಕರು ಮತ್ತು ಸಂಸದರು ರಿಯಲ್ ಎಸ್ಟೇಟ್ ವ್ಯವಹಾರ ಹೊಂದಿದ್ದಾರೆ ಎಂದು ನಿಮಗೆ ತಿಳಿದಿದೆಯೇ? ಬೆಂಗಳೂರಿನ 28 ಶಾಸಕರುಗಳಲ್ಲಿ 26 ಮಂದಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿದ್ದಾರೆಂದು ಯಾರೋ ಹೇಳಿದರು. ಇದು ದಿಗ್ಭ್ರಮೆಗೊಳಿಸುವ ಸಂಖ್ಯೆ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಒಂದೇ ದಿನ 64 ವಿಮಾನಗಳನ್ನು ನಿರ್ವಹಣೆ ಮಾಡಿದ ಮಂಗಳೂರು ವಿಮಾನ ನಿಲ್ದಾಣ

ಚುನಾವಣೆಗೆ ಸ್ಪರ್ಧೆ ಮಾಡಲು ಯಾಕೆ ಕೇವಲ ಹಣ ಇರುವವರಿಗೆ ( ಹೆಚ್ಚಾಗಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ) ನೀಡಲಾಗುತ್ತಿದೆ? ಯೋಚನೆ ಮಾಡಬೇಕು. ವಿಧಾನಸಭೆ ಚುನಾವಣೆಯಲ್ಲಿ ಖರ್ಚು ಮಾಡಲು ಚುನಾವಣಾ ಆಯೋಗ ನಿಗದಿ ಪಡಿಸಿದ ಮೊತ್ತ 40 ಲಕ್ಷ ರೂ. ಆದರೆ ಚುನಾವಣೆಗಳ್ಯಾಕೆ ಕೋಟಿಗಳಲ್ಲಿ ನಡೆಯುತ್ತಿದೆ ಎಂದು ರಮ್ಯಾ ಪ್ರಶ್ನಿಸಿದ್ದಾರೆ.

ಅಲ್ಲದೆ ಈ 26 ರಿಯಲ್ ಎಸ್ಟೇಟ್ ವ್ಯವಹಾರ ಹೊಂದಿದ ಶಾಸಕರು ‘ಜನರಿಂದ ಆಯ್ಕೆ’ಯಾದವರು. ಹೀಗಾಗಿ ದಯವಿಟ್ಟು ವೋಟ್ ಮಾಡಿ, ಸ್ವಲ್ಪ ಆಲೋಚಿಸಿ ವೋಟ್ ಮಾಡಿ. ನಗರದಲ್ಲಿರುವ ಹೆಚ್ಚಿನವರು ಮತದಾನವನ್ನೇ ಮಾಡುವುದಿಲ್ಲ. ಆದರೆ ಇಂತಹ ಪರಿಸ್ಥಿತಿ (ನೆರೆ) ಬಂದಾಗ ನಾವು ಕೋಪಗೊಳ್ಳುತ್ತೇವೆ. ನಮ್ಮ ಈ ಪರಿಸ್ಥಿತಿಗೆ ನಮ್ಮನ್ನು ನಾವೇ ದೂಷಿಸಬೇಕಿದೆ ಎಂದು ರಮ್ಯಾ ಟ್ವಿಟ್ಟರ್ ವೇದಿಕೆ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.