ಈಗೇಕೆ ಸಿದ್ದುಗೆ ಕನ್ನಡ ಧ್ವಜ ನೆನಪು?: ಸಿ.ಟಿ.ರವಿ
Team Udayavani, Nov 7, 2019, 3:03 AM IST
ರಾಯಚೂರು: 1983ರಿಂದ ರಾಜಕೀಯದಲ್ಲಿದ್ದು, ವಿವಿಧ ಅ ಧಿಕಾರ ಅನುಭವಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬೇಕು ಎಂಬ ವಿಚಾರ ಈಗ ಮಾತ್ರ ಏಕೆ ನೆನಪಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಪ್ರಶ್ನಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ.
ಈ ಹಿಂದೆ ವೀರಶೈವ- ಲಿಂಗಾಯತ ವಿಭಜನೆ ನಾಟಕ ಆಡಿದರು. ಈಗ ಕನ್ನಡ ಧ್ವಜ ನಾಟಕ ಶುರು ಮಾಡಿದ್ದು, ಮತ ಕ್ರೋಢೀಕರಣಕ್ಕೆ ಮುಂದಾಗಿದ್ದಾರೆ. ಅವರಿಗೆ ಅಷ್ಟೊಂದು ಕಾಳಜಿ ಇದ್ದಿದ್ದರೆ ತಾವೇ ಸಚಿವ, ಡಿಸಿಎಂ, ಸಿಎಂ ಆಗಿದ್ದಾಗ ಏಕೆ ಪ್ರತ್ಯೇಕ ಧ್ವಜ ರಚಿಸಲಿಲ್ಲ. ಸಂವಿಧಾನ ರಚನೆಯಾದಾಗ ದೇಶದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್. ಆಗ ಪ್ರತ್ಯೇಕ ಧ್ವಜ ಮಾಡಬಹುದಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?