ಇನ್ನೊಂದು ವರ್ಷದಲ್ಲಿ ಉತ್ತುಂಗ ಸ್ಥಾನಕ್ಕೇರುವೆ: ರೆಡ್ಡಿ


Team Udayavani, Jan 20, 2019, 1:15 AM IST

43.jpg

ಬಾಗಲಕೋಟೆ: “ನಾನು ಜೀವನದಲ್ಲಿ ಹಣ, ಅಧಿಕಾರ,ಅಂತಸ್ತು ಎಲ್ಲವನ್ನೂ ನೋಡಿದ್ದೇನೆ. ಜೀವನದಲ್ಲಿ ಅತ್ಯಂತ ಕೆಟ್ಟ ದಿನಗಳನ್ನೂ ಅನುಭವಿಸಿದ್ದೇನೆ. ನನಗೆ ರಾಜಕೀಯ ಒಂದೇ ಮುಖ್ಯವಲ್ಲ. ನಾನು ಇನ್ನು ಮುಂದೆ ಸಮಾಜಕ್ಕಾಗಿ ಬದುಕಬೇಕೆಂದು ನಿರ್ಧರಿಸಿದ್ದೇನೆ. ನನಗೂ ಒಳ್ಳೆಯ ಕಾಲ ಬರುತ್ತದೆ. ರಾಜಕೀಯ ಉತ್ತುಂಗ ಸ್ಥಾನಕ್ಕೇರಲು ನನಗೆ ಬಹಳ ಸಮಯ ಬೇಡ. ಒಂದು ವರ್ಷ ಸಾಕು’ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.

ತಾಲೂಕಿನ ಸಂಗಮ ಕ್ರಾಸ್‌ನಲ್ಲಿ ನಡೆದ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, “ನನ್ನ ಜೀವನದಲ್ಲಿ ಕಾರು, ಹೆಲಿಕಾಪ್ಟರ್‌, ವಿಮಾನ, ಹಣ, ಅಧಿಕಾರ ಎಲ್ಲವನ್ನೂ ಅನುಭವಿಸಿದ್ದೇನೆ. ಇನ್ನು ಜೀವನದ ಮುಂದಿನ ದಿನಗಳಲ್ಲಿ ಸಮಾಜಕ್ಕೆ ದುಡಿಯುವ ಸಂಕಲ್ಪ ಮಾಡಿದ್ದೇನೆ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾನೊಬ್ಬ ರೆಡ್ಡಿಯಾಗಿ ಕೆಲಸ ಮಾಡಿದ್ದೆ. ರಾಜಕೀಯದಲ್ಲಿ ಉನ್ನತ ಸ್ಥಾನ ಪಡೆಯಲು ಬಹಳ ವರ್ಷ ಬೇಕಾಗಿಲ್ಲ. ಕೇವಲ ಒಂದು ವರ್ಷದಲ್ಲಿ ಅದನ್ನು ಪಡೆಯಬಹುದು. ಆದರೆ, ಅದಕ್ಕಾಗಿ ಹಂಬಲಿಸದೆ ಸಮಾಜ ಕೆಲಸಕ್ಕಾಗಿ ದುಡಿಯುತ್ತೇನೆ. ನನಗೂ ಒಂದು ಕಾಲ ಬರುತ್ತದೆ. ಮುಂದೆ ತಾನಾಗಿಯೇ ಉತ್ತುಂಗದ ಸ್ಥಾನ ದೊರೆಯಲಿದೆ’ ಎಂದರು.

ಹರಕೆ ತೀರಿಸಿದ ರೆಡ್ಡಿ: ರೆಡ್ಡಿಯವರು 12 ವರ್ಷಗಳ ಬಳಿಕ ದಂಪತಿ ಸಮೇತ ಬಾಗಲಕೋಟೆಗೆ ಆಗಮಿಸಿ ಹರಕೆ ತೀರಿಸಿದರು. ತಾಲೂಕಿನ ಬೆನಕಟ್ಟಿ ಗ್ರಾಮ (ರೆಡ್ಡಿ ಸಮಾಜ ಬಾಂಧವರೇ ಹೆಚ್ಚಿರುವ ಗ್ರಾಮ)ದಲ್ಲಿ 1969ರಿಂದಲೂ ವೇಮನ ಜಯಂತಿ ಆಚರಿಸುತ್ತಿದ್ದು, ಈ ಗ್ರಾಮದಲ್ಲಿ ವೇಮನರ ಸುಂದರ ದೇವಸ್ಥಾನವೂ ಇದೆ. ಈ ದೇವಸ್ಥಾನದ ಜಾತ್ರೆ, ವೇಮನ ಜಯಂತಿ ಕಾರ್ಯಕ್ರಮಕ್ಕೆ ಪ್ರತಿ ವರ್ಷವೂ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಆಹ್ವಾನ ನೀಡಲಾಗುತ್ತಿತ್ತು. ಆದರೆ, ಹಲವು ಕಾರಣಗಳಿಂದ ಅವರಿಗೆ ಆಗಮಿಸಲು ಆಗಿರಲಿಲ್ಲ. ಶನಿವಾರ, ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾಲಕ್ಷ್ಮಿ ಅವರೊಂದಿಗೆ ಆಗಮಿಸಿ, 9 ಕಿ.ಮೀ.ವರೆಗೆ ಪಾದಯಾತ್ರೆ ನಡೆಸಿದರು. ಬಳಿಕ ವೇಮನ ರಥೋತ್ಸವ ಕೂಡ ನಡೆಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.