ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ಭೇಟಿಯಿಲ್ಲ; ಸಿಎಂ ಬೊಮ್ಮಾಯಿ
Team Udayavani, Apr 28, 2022, 10:11 AM IST
ಬೆಂಗಳೂರು: ಶುಕ್ರವಾರ ರಾತ್ರಿ ದೆಹಲಿಗೆ ಹೋಗುತ್ತಿದ್ದೇನೆ. ಎ.30 ರಂದು ಮುಖ್ಯಮಂತ್ರಿಗಳು ಹಾಗೂ ಸಿಜೆ ಕಾನ್ಫರೆನ್ಸ್ ಇದೆ. ಸದ್ಯಕ್ಕೆ ಯಾವುದೇ ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿಲ್ಲ, ಈ ಬಗ್ಗೆ ಯೋಚನೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಆರ್ ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡಿಜಿಪಿ ಅಮೃತ್ ಪಾಲ್ ವರ್ಗಾವಣೆ ಮಾಡಿರುವುದು ಸರ್ಕಾರ ಅಕ್ರಮ ಮಾಡಿರುವುದನ್ನ ಒಪ್ಪಿಕೊಂಡಂತಾಗಿದೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಇದನ್ನೂ ಓದಿ:ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕ ಅಕ್ರಮ: ಧಾರವಾಡ ಕುಲಸಚಿವ ನಾಗರಾಜ್ ಬಂಧನ
ನಾವು ಏನು ಮಾಡಿದರೂ ಕಾಂಗ್ರೆಸ್ ನವರು ಹೇಳುತ್ತಾರೆ. ಸುಮ್ಮನೆ ಬಿಟ್ಟರೆ ಯಾಕೆ ಬಿಟ್ರಿ ಎನ್ನುತ್ತಾರೆ, ತೆಗೆದರೆ ಯಾಕೆ ತೆಗೆದಿರಿ ಎನ್ನುತ್ತಾರೆ. ಅದಕ್ಕೆಲ್ಲಾ ಉತ್ತರ ಕೊಡಲು ಸಾಧ್ಯವೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್