ನಿಯಮ ಉಲ್ಲಂಘಿಸಿ ಪಾದಯಾತ್ರೆ ಮಾಡುವವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ
Team Udayavani, Jan 10, 2022, 11:07 AM IST
ಬೆಂಗಳೂರು: ಕಾನೂನು ಉಲ್ಲಂಘನೆ ಮಾಡುವವರ ಮೇಲೆ ಕೇಸ್ ದಾಖಲಾಗುತ್ತದೆ. ಪಾದಯಾತ್ರೆ ಮಾಡುವರ ಮೇಲೆ ಕೇಸ್ ದಾಖಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸ್ ರಿಜಿಸ್ಟರ್ ನಲ್ಲಿ ಏನೆಲ್ಲಾ ಆಗಬೇಕೋ ಅದು ಆಗುತ್ತೆ. ಇದರಲ್ಲಿ ಯಾವುದೇ ಬೇಧಭಾವವಿಲ್ಲ. ಎಷ್ಟೇ ದೊಡ್ಡ ನಾಯಕನಿರಲಿ, ಸಾಮಾನ್ಯ ಜನ ಇರಲಿ. ಏನು ಆಗಬೇಕು ಎದು ಆಗುತ್ತದೆ ಎಂದರು.
ಇದನ್ನೂ ಓದಿ:ಭಾರತ; 7,00,000 ಲಕ್ಷದ ಗಡಿ ದಾಟಿದ ಸಕ್ರಿಯ ಕೋವಿಡ್ ಪ್ರಕರಣ, ಒಮಿಕ್ರಾನ್ 4,033ಕ್ಕೆ ಏರಿಕೆ
ಸ್ವಾಬ್ ಟೆಸ್ಟ್ ವೇಳೆ ಅಧಿಕಾರಿಗಳ ವಿರುದ್ಧ ಡಿಕೆ ಶಿವಕುಮಾರ್ ಗರಂ ಆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾವು ಅವರ ಆರೋಗ್ಯದ ಬಗ್ಗೆ ಚಿಂತನೆ ಮಾಡುತ್ತಿದ್ದೇವೆ. ಅವರು ಸುದೀರ್ಘವಾಗಿ ನಡೆದ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ಮಾಡಬೇಕು. ಅವರೊಬ್ಬರಿಗೆಲ್ಲ ಎಲ್ಲರಿಗೂ ಆರೋಗ್ಯ ತಾಪಸಣೆ ಮಾಡಬೇಕು. ಇದು ಆರೋಗ್ಯ ಇಲಾಖೆ ಕರ್ತವ್ಯ ಮತ್ತು ಔದಾರ್ಯ. ಇದನ್ನು ಅರ್ಥ ಮಾಡಿಕೊಳ್ಳದೆ ಬಾಯಿಗೆ ಬಂದ ಹಾಗೆ ಮಾತನಾಡಿದ್ದಾರೆ. ಕಾನೂನು ಪಾಲನೆ ಮಾಡದರಿಗೆ ಕ್ರಮ ಕೈಗೊಳ್ಳಲು ವಿಫಲವಾಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ