ಬಸ್ಗೆ ಬ್ರ್ಯಾಂಡ್ ಸೂಚಿಸಿ ಬಹುಮಾನ ಗೆಲ್ಲಿ
Team Udayavani, Feb 8, 2019, 12:34 AM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ)ವು ನೂತನ ‘ಅಂಬಾರಿ’ ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಬಸ್ ಸೇವೆ ಪರಿಚಯಿಸಲು ಉದ್ದೇಶಿಸಿದ್ದು, ಇದಕ್ಕೆ ಸೂಕ್ತ ಬ್ರ್ಯಾಂಡ್ ಹೆಸರು ಸೂಚಿಸುವಂತೆ ಸಾರ್ವಜನಿಕರಿಗೆ ಆಹ್ವಾನ ನೀಡಿದೆ. ಅಂಬಾರಿ ಹೆಸರನ್ನು ಉಳಿಸಿಕೊಂಡು, ಸಾರ್ವಜನಿಕರು ಫೆ. 20ರ ಒಳಗೆ ಹೊಸ ಬ್ರ್ಯಾಂಡ್ ಸೂಚಿಸಬೇಕು. ಆಯ್ಕೆಯಾಗುವ ಅತ್ಯುತ್ತಮ ಬ್ರ್ಯಾಂಡ್ ಪರಿಕಲ್ಪನೆಗೆ ಐದು ಸಾವಿರ ರೂ. ಬಹುಮಾನ ನೀಡಲಾಗುವುದು. ಬ್ರ್ಯಾಂಡ್ ಪರಿಕಲ್ಪನೆ ಮತ್ತು ಸಲಹೆಗಳನ್ನು ಕೆಎಸ್ಆರ್ಟಿಸಿಯ ಫೇಸ್ಬುಕ್ “Facebook/KSRTC.karnataka’ ಮೂಲಕ ಸಲ್ಲಿಸಬಹುದು ಎಂದು ನಿಗಮ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್