ಸರ್ಕಾರಿ ರಜೆಯಲ್ಲೂ ಕಾಯಕ
Team Udayavani, Jan 23, 2019, 1:00 AM IST
ರಾಮನಗರ: ಸಿದ್ಧಗಂಗಾ ಶ್ರೀಗಳ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಸರ್ಕಾರಿ ರಜೆ ಘೋಷಿಸಿತ್ತು. ಜಿಲ್ಲಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು, ಬ್ಯಾಂಕುಗಳು ಮತ್ತು ಸರ್ಕಾರಿ ಕಚೇರಿಗಳು ಬಂದ್ ಆಗಿದ್ದವು. ಆದರೆ, ಜಿಲ್ಲಾ ಪಂಚಾಯ್ತಿ ಭವನದಲ್ಲಿರುವ ತೋಟಗಾರಿಕೆ ಇಲಾಖೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸಿದರು.
ಶನಿವಾರ ಫಲಪುಷ್ಪ ಪ್ರದರ್ಶನ ಇರುವುದರಿಂದ ಅನಿವಾರ್ಯವಾಗಿ ಕಾರ್ಯ ನಿರ್ವಹಿಸುತ್ತಿರುವುದಾಗಿ ಸಿಬ್ಬಂದಿ ತಿಳಿಸಿದರು. ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರವೇ ಕಾರ್ಯ ನಿರ್ವಹಿಸುತ್ತಿರುವುದಾಗಿ ತಿಳಿಸಿದರು. ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಲ್ಲೂ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸಿದರು. ಮುಂದಿನ ವಾರ ಸಚಿವರ ಸಭೆ ಇದೆ. ಹೀಗಾಗಿ, ತಯಾರಿ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು. ಅಲ್ಲದೆ, ಶಿಕ್ಷಣ ಇಲಾಖೆಯಲ್ಲಿಯೂ ಸಿಬ್ಬಂದಿಯೊಬ್ಬರು ಕಾರ್ಯ ನಿರ್ವಹಿಸುತ್ತಿದ್ದುದು ಕಂಡು ಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ