ನೀತಿ ಶಿಕ್ಷಣದ ಬಗ್ಗೆ ಸದ್ಯದಲ್ಲೇ ಕಾರ್ಯಾಗಾರ: ಸಚಿವ ಬಿ.ಸಿ.ನಾಗೇಶ್
Team Udayavani, Nov 23, 2022, 9:30 PM IST
ಬೆಂಗಳೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ನೀತಿ ಶಿಕ್ಷಣದ ಬಗ್ಗೆ ಸದ್ಯದಲ್ಲೇ ಕಾರ್ಯಾಗಾರ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಧರ್ಮ ಹಾಗೂ ಧಾರ್ಮಿಕತೆಯಲ್ಲಿ ಹೆಚ್ಚು ಪ್ರಚಲಿತವಾಗಿರುವವರಿಂದ ಈ ಬಗ್ಗೆ ಸಲಹೆ ಪಡೆಯಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇವಲ ಭಗವದ್ಗೀತೆ ಮಾತ್ರವಲ್ಲದೇ ಇತರೆ ಧರ್ಮ ಗುರುಗಳು ವ್ಯಕ್ತಪಡಿಸುವ ಒಳ್ಳೆಯ ಅಂಶಗಳನ್ನು ನಾವು ಸ್ವೀಕರಿಸುತ್ತೇವೆ. ಇಲ್ಲಿ ಹೇಳುವ ಎಲ್ಲ ಅಂಶಗಳನ್ನು ಸಂಗ್ರಹಿಸಿ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಬಿಡುಗಡೆ ಮಾಡಲಾಗುವುದು.
ಎಲ್ಲ ಧರ್ಮಗಳ ನಾಯಕರನ್ನು ಈ ಸಭೆಗೆ ಆಹ್ವಾನಿಸುತ್ತೇವೆ. ಅವರಿಗೆ ತಮ್ಮ ಸಲಹೆ ವ್ಯಕ್ತಪಡಿಸಲು ಮುಕ್ತ ಅವಕಾಶ ನೀಡಲಾಗುವುದು. ಸ್ಥಳ ಹಾಗೂ ದಿನಾಂಕಗಳನ್ನು ಸದ್ಯದಲ್ಲೇ ಹೇಳುತ್ತೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್