ವರುಣನ ಅವಕೃಪೆ: ಶ್ರೀಕ್ಷೇತ್ರ ಮಂಜುಗುಣಿಯಲ್ಲಿ ಪೂಜೆ
Team Udayavani, Aug 11, 2019, 3:00 AM IST
ಶಿರಸಿ: ರಾಜ್ಯದ ನಾನಾ ಭಾಗಗಳಲ್ಲಿ ವರುಣನ ಅವಕೃಪೆಯಿಂದ ಉಂಟಾಗುತ್ತಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಮಂಜುಗುಣಿಯಲ್ಲಿ ವಿಶೇಷ ಪ್ರಾರ್ಥನೆ-ಪೂಜೆ ಸಲ್ಲಿಸಲಾಯಿತು. ಉತ್ತರ ಕರ್ನಾಟಕ, ಕರಾವಳಿ, ಕೊಡಗು ಸೇರಿ ರಾಜ್ಯದ ವಿವಿಧೆಡೆ ಪ್ರಕೃತಿ ವಿಕೋಪದಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಜನಜೀವನ ಅಸ್ತವ್ಯಸ್ತಗೊಂಡಿದ್ದು ದಿಕ್ಕೇ ತೋಚದಂತಹ ಸನ್ನಿವೇಶ ಎದುರಾಗಿದೆ. ಹಲವು ಕಡೆ ಬರಗಾಲವಿದೆ. ಈ ಎಲ್ಲಾ ಪ್ರಕೃತಿ ಅಸಮತೋಲನ ಸರಿ ಮಾಡಿ, ಸುಖ-ಶಾಂತಿ-ನೆಮ್ಮದಿ ನೆಲೆಸಲೆಂದು ಪ್ರಧಾನ ಅರ್ಚಕ ಶ್ರೀನಿವಾಸ್ ಭಟ್ ನೇತೃತ್ವದಲ್ಲಿ ವೆಂಕಟೇಶನಿಗೆ ವಿಶೇಷ ಪ್ರಾರ್ಥನೆ-ಪೂಜೆ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ