ಈ ಜನ್ಮದಲ್ಲಿ ಬ್ರಿಗೆಡ್ ಒಪ್ಪುವ ಪ್ರಶ್ನೆಯೇ ಇಲ್ಲ: ಬಿಎಸ್ವೈ ಕಿಡಿ
Team Udayavani, Jan 22, 2017, 12:18 PM IST
ಕಲಬುರಗಿ: ಈ ಜನ್ಮದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಒಪ್ಪುವ ಪ್ರಶ್ನೆಯೇ ಇಲ್ಲ …ಇದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ನೀಡಿರುವ ಖಡಕ್ ಸಂದೇಶ.
ಬಿಜೆಪಿ ಕಾರ್ಯಕಾರಿಣಿಯ 2 ನೇ ದಿನವಾದ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ ಪಕ್ಷದ ಚಟುವಟಿಕೆಗೆ ಧಕ್ಕೆ ತಂದೆರೆ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ. ಬ್ರಿಗೆಡ್ ಚಟುವಟಿಕೆಗೆ ಅವಕಾಶ ನೀಡಿದರೆ ತಪ್ಪು ಸಂದೇಶರವಾನೆಯಾಗುತ್ತದೆ. ನಾನು ಯಾವುದೇ ಕಾರಣಕ್ಕೂ ಬ್ರಿಗೆಡ್ ಚಟುವಟಿಕೆಗಳನ್ನು ಒಪ್ಪುವುದಿಲ್ಲಎಂದರು.
ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರು ಎಲ್ಲವನ್ನೂಈಶ್ವರಪ್ಪ ಅವರಿಗೆ ಮನವರಿಕೆ ಮಾಡಿದ್ದಾರೆ.
ಬದಲಾಯಿಸಿಕೊಳ್ಳಿ, ಕಾರ್ಯಕಾರಿಣಿ ನಡೆಯುವ ವೇಳೆ ಈಶ್ವರಪ್ಪ ಅವರು ಇಲ್ಲಿಲ್ಲದೇ ಬೇರೆಲ್ಲೋ
ಬ್ರಗೆಡ್ ಹೆಸರಿನಲ್ಲಿ ಭಾಗವಹಿಸುವುದು ಸರಿಯಲ್ಲ ಎಂದರು.
ಬದಲಾಯಿಸಿಕೊಳ್ಳಿ,ವರಿಷ್ಠರು ಎಲ್ಲವನ್ನು ಗಮನಿಸುತ್ತಿದ್ದಾರೆಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದರು.
ಈಶ್ವರಪ್ಪ ಸೆಡ್ಡು
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಉಚ್ಛಾಟಿತ ನಾಯಕರನ್ನುಮತ್ತೆ ಪಕ್ಷಕ್ಕೆ ಸೇರ್ಪಡೆ ಮಾಡಲಾಗುತ್ತದೆ ಕೂಡಲ ಸಂಗಮದಲ್ಲಿ ಜನವರಿ 26 ರಂದು ನಡೆಯಲಿದೆ .10 ಜಿಲ್ಲೆಗಳ ದೊಡ್ಡ ಸಮಾವೇಶ ರಾಯಣ್ಣನ ಬಲಿದಾನ ಹೆಸರಿನಲ್ಲಿ ನಡೆಯುತ್ತಿದ್ದು,ಸಮಾರಂಭದಲ್ಲಿ ವಿವಿಧ ಸಮಾಜಗಳ ಸ್ವಾಮೀಜಿಗಳು, 2 ಲಕ್ಷಕ್ಕೂ ಹೆಚ್ಚು ಹಿಂದುಳಿದ ವರ್ಗದ ಜನ ಪಾಲ್ಗೊಳ್ಳಲಿದ್ದಾರೆ.ಇಂದು ಮಧ್ಯಾಹ್ನ ಅಫ್ಜಲ್ಪುರ ದಲ್ಲಿ ಪೂರ್ವ ಭಾವಿಯಾಗಿ ತಾಲೂಕು ಮಟ್ಟದ ಸಭೆ ನಡೆಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು