ಚಿನ್ಮಯ ಸಾಗರಜಿ ಮುನಿಗಳಿಂದ ಯಮ ಸಲ್ಲೇಖನ ವ್ರತಾರಂಭ
Team Udayavani, Oct 13, 2019, 3:03 AM IST
ಕಾಗವಾಡ: ಜೀವನದುದ್ದಕ್ಕೂ ಆದಿವಾಸಿ, ವಿವಿಧ ಸಮುದಾಯಗಳ ಏಳ್ಗೆಗಾಗಿ ಶ್ರಮಿಸಿರುವ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ನೆಲೆಸಿರುವ ರಾಷ್ಟ್ರಸಂತ ಚಿನ್ಮಯಸಾಗರಜಿ ಮಹಾರಾಜರು ಶನಿವಾರ ಬೆಳಗ್ಗೆ ಯಮ ಸಲ್ಲೇಖನ ವ್ರತ ಘೋಷಣೆ ಮಾಡುವ ಮೂಲಕ ಧರ್ಮ ತತ್ವಗಳ ಅನುಸಾರ ಶರೀರ ತ್ಯಾಗ ಮಾಡಲಿದ್ದಾರೆ. ಯಮ ಸಲ್ಲೇಖನ ವ್ರತ ಜೈನ ಧರ್ಮೀಯ ಮುನಿಗಳು ಕೈಗೊಳ್ಳುವ ಅತ್ಯಂತ ಕಠಿಣ ವ್ರತ.
ಜು.22ರಿಂದ ಕಠಿಣ ವ್ರತ ಕೈಗೊಂಡಿರುವ ಚಿನ್ಮಯಸಾಗರಜಿ ಮಹಾರಾಜರು, ಕೇವಲ ನೀರನ್ನು ಮಾತ್ರ ಸೇವಿಸುತ್ತಿದ್ದರು. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದರಿಂದ ಶನಿವಾರ ಬೆಳಗ್ಗೆಯಿಂದ ನೀರು ಕೂಡ ಸೇವಿಸದೆ ವ್ರತ ಪ್ರಾರಂಭಿಸಿದ್ದಾರೆ. ಸುದ್ದಿ ತಿಳಿದು ದೇಶದ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಕಾಗವಾಡ ತಾಲೂಕಿನ ಜುಗೂಳ ಗ್ರಾಮಕ್ಕೆ ಹರಿದು ಬರುತ್ತಿರುವುದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್