ರೌಡಿಶೀಟರ್‌ಗೆ ಶ್ರೀರಾಮ ಸೇನೆ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಪಟ್ಟ!


Team Udayavani, Sep 22, 2018, 1:11 PM IST

2-aa.jpg

ಬೆಂಗಳೂರು: ಮೀಟರ್‌ ಬಡ್ಡಿ ವಸೂಲಿ ಪ್ರಕರಣದಲ್ಲಿ ಸುದ್ದಿಯಾಗಿದ್ದ  ರೌಡಿಶೀಟರ್‌ ಆಗಿರುವ ಯಶಸ್ವಿನಿ ಗೌಡಗೆ ಶ್ರೀರಾಮ ಸೇನೆಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದು ಚರ್ಚೆಗೆ ಕಾರಣವಾಗಿದೆ.

ಶನಿವಾರ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರು ಯಶಸ್ವಿನಿ ಅವರಿಗೆ ಅಭಿನಂದಿಸಿ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಿದರು. 

ಯಶಸ್ವಿನಿ ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ ಆಗಿದ್ದು, ಹಲವು ಪ್ರಕರಣಗಳು ಈಕೆಯ ಮೇಲೆ ದಾಖಲಾಗಿವೆ.ಯಶಸ್ವಿನಿ ವಿರುದ್ದ ಮೊದಲ ಗಂಡನನ್ನು ಹತ್ಯೆಗೈದ ಆರೋಪವೂ ಇದೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿ ಯಶಸ್ವಿನಿ ‘ನಾವೇನು ಸಮಾಜಸೇವೆ ಮಾಡಬಾರದೇ, ನಾನು ಯಾರಿಗೂ ಹಲ್ಲೆ ನಡೆಸಿಲ್ಲ. ಬಡ್ಡಿ ವಸೂಲಿ ಹಲ್ಲೆ ದೂರು ನೀಡಿದವರು ಹೈಕೋರ್ಟ್‌ನಲ್ಲಿ ರಾಜಿಯಾಗಿದ್ದಾರೆ. ಎಲ್ಲಾ ಆರೋಪಗಳಿಗೆ ದಾಖಲೆ ಸಹಿತ ಉತ್ತರ ನೀಡುತ್ತೇನೆ’ ಎಂದಿದ್ದಾರೆ.

ಪ್ರಮೋದ್‌ ಮುತಾಲಿಕ್‌ ಪ್ರತಿಕ್ರಿಯಿಸಿ ‘ರೌಡಿ ಶೀಟರ್‌ ಅನ್ನುವುದು ಇವತ್ತಿನ ದಿನಗಳಲ್ಲಿ ಫ್ಯಾಷನ್‌ ಆಗಿದೆ. ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಹಲವು ರೌಡಿ ಶೀಟರ್‌ ಕೇಸ್‌ಗಳನ್ನು ದಾಖಲಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಅವರು ರೌಡಿಗಳೇ’ ಎಂದು ಪ್ರಶ್ನಿಸಿದರು. 

ಯಶಸ್ವಿನಿ ಅವರ ವಿರುದ್ಧದ ಪ್ರಕರಣಗಳು ನ್ಯಾಯಾಲಯದಲ್ಲಿವೆ, ಅವರೆಲ್ಲಿಯಾದರು ಅಪರಾಧಿ ಎಂದು ತೀರ್ಪು ಬಂದರೆ ಅವರನ್ನು ಸಂಘಟನೆಯಿಂದ ಮುಕ್ತ ಮಾಡುತ್ತೇವೆ ಎಂದರು. 

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.