ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಮಾಸ್ ಲೀಡರ್ ಯಾರು ಇಲ್ಲ : ಎಂ.ಪಿ ಕುಮಾರಸ್ವಾಮಿ
Team Udayavani, Jul 20, 2021, 2:51 PM IST
ಚಿಕ್ಕಮಗಳೂರು : ಸಿಎಂ ಬದಲಾವಣೆ ಬೇಡವೇ ಬೇಡ ಯಡಿಯೂರಪ್ಪನವರು ಬಿಟ್ರೆ ಬಿಜೆಪಿಯಲ್ಲಿ ಮಾಸ್ ಲೀಡರ್ ಯಾರು ಇಲ್ಲ ಎಂದು ಸಿಎಂ ಯಡಿಯೂರಪ್ಪ ಪರ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡೋದು ಬೇಡ. ನಾನೊಬ್ಬ ಶಾಸಕನಾಗಿ ಹೈಕಮಾಂಡ್ ಗೆ ಮನವಿ ಮಾಡ್ತೇನೆ. ಯಡಿಯೂರಪ್ಪ ನವರೇ ಸಿಎಂ ಆಗಿ ಮುಂದುವರೆಯಲಿ. ಯಡಿಯೂರಪ್ಪನವರನ್ನು ಬದಲಾವಣೆ ಮಾಡಿದರೆ ಬಿಜೆಪಿಗೆ ತುಂಬಲಾರದ ನಷ್ಟ. ಯಡಿಯೂರಪ್ಪನವರಿಗೆ ಯಡಿಯೂರಪ್ಪನವರೇ ಸಮ.
ಯಡಿಯೂರಪ್ಪನವರೇ ಮಿಕ್ಕಿದ ಅವಧಿಗೂ ಸಿಎಂ ಆಗಿ ಮುಂದುವರಿಬೇಕೆಂದು ಜನರು ಅಪೇಕ್ಷೆ ಪಡುತ್ತಿದ್ದಾರೆ. ಬದಲಾವಣೆ ಮಾಡಿದರೆ ಬಿಜೆಪಿ ಮುಂದಿನ ದಿನಗಳಲ್ಲಿ ಅದರ ಫಲ ಅನುಭವಿಸಲಿದೆ. ಮುಂದಿನ ಚುನಾವಣೆವರೆಗೆ ಯಡಿಯೂರಪ್ಪ ನವರೇ ಮುಂದುವರೆಯಲಿ. ರಾಜ್ಯದ ಜನರು ಕೂಡ ಬಿಎಸ್ ವೈ ಸಿಎಂ ಆಗಿ ಮುಂದುವರೆಯಲಿ ಅಂತಾ ಹೇಳ್ತಾ ಇದ್ದಾರೆ ಎಂದು ಎಂ ಪಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು