ಹಸಿರು ಪೇಟ ನಿರಾಕರಿಸಿದ ಯಡಿಯೂರಪ್ಪ
Team Udayavani, Dec 16, 2017, 8:39 AM IST
ಮುದಗಲ್ಲ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸುಕ್ಷೇತ್ರ ಅಂಕಲಿಮಠಕ್ಕೆ ಭೇಟಿ ನೀಡಿ ಶ್ರೀ ವೀರಭದ್ರೇಶ್ವರರ ದರ್ಶನ ಮತ್ತು ಶ್ರೀಮಠದ ಪೀಠಾಧಿಪತಿ ಶ್ರೀ ವೀರಭದ್ರ ಸ್ವಾಮಿಗಳಿಂದ ಆಶೀರ್ವಾದ ಪಡೆದರು. ಈ ವೇಳೆ
ಶ್ರೀಗಳು ಹಸಿರು ಪೇಟ ಹಾಕಿ ಸನ್ಮಾನಿಸಲು ಮುಂದಾದಾಗ ಯಡಿಯೂರಪ್ಪ ನಿರಾಕರಿಸಿದರು.
ಸುಕ್ಷೇತ್ರ ಅಂಕಲಿಮಠದಲ್ಲಿ ಶ್ರೀಮಠದ ಪೀಠಾಧಿಪತಿಗಳಿಂದ ಆಶೀರ್ವಾದ ಪಡೆದ ಯಡಿಯೂರಪ್ಪ ಅವರಿಗೆ ಹಸಿರು ಬಣ್ಣದ ಮೈಸೂರು ಪೇಟವನ್ನು ತೊಡಿಸಿ ಆಶೀರ್ವದಿಸಲು ಶ್ರೀಗಳು ಮುಂದಾದರು. ಇದನ್ನು ಗಮನಿಸಿದ ಯಡಿಯೂರಪ್ಪ ಅವರು, ಹುನಗುಂದ ಮಾಜಿ ಶಾಸಕ ಹಾಗೂ ಶ್ರೀಮಠದ ಭಕ್ತರಾದ ದೊಡ್ಡನಗೌಡ ಪಾಟೀಲರ ಮೂಲಕ ಹಸಿರು ಪೇಟ ಹಾಕಬೇಡಿ ಅಂತ ಶ್ರೀಗಳಿಗೆ ಹೇಳಿಸುವ ಮೂಲಕ ಹಸಿರು ಪೇಟ ಹಾಕಿಸಿಕೊಳ್ಳಲು ನಿರಾಕರಿಸಿದರು. ಅನಿವಾರ್ಯವಾಗಿ ಶ್ರೀಗಳು ಶಾಲು, ಹೂವಿನಹಾರ ಹಾಕಿ, ನೆನಪಿನ ಕಾಣಿಕೆ ನೀಡಿ ಆಶೀರ್ವದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ