ತುಮಕೂರು ‘ಕೈ’ ತಪ್ಪಿದ ಟಿಕೆಟ್: ಶಾಸಕ ಸುಧಾಕರ್ ಅಸಮಧಾನ
Team Udayavani, Mar 16, 2019, 6:24 AM IST
ಬೆಂಗಳೂರು: ರಾಜ್ಯದ ಮೈತ್ರಿ ಪಕ್ಷದಲ್ಲಿ ಲೋಕಸಭಾ ಚುಣಾವಣೆಯ ಟಿಕೆಟ್ ಗೊಂದಲ ಇನ್ನೂ ಬಗೆಹರಿದಿಲ್ಲ. ಈಗಾಗಲೇ ಟಿಕೆಟ್ ಕೈ ತಪ್ಪಿರುವುದರಿಂದ ಹಲವು ನಾಯಕರು ಗರಂ ಆಗಿದ್ದು ಈಗ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಕೂಡಾ ಬೇಸರ ವ್ಯಕ್ತಡಿಸಿದ್ದಾರೆ.
ತುಮಕೂರು ಸಂಸದ ಮುದ್ದೆಹನುಮೇಗೌಡರಿಗೆ ಟಿಕೆಟ್ ದಕ್ಕದೇ ಇರುವುದು ಸುಧಾಕರ್ ಬೇಸರಕ್ಕೆ ಕಾರಣ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುವುದರಿಂದ ಸೀಟು ಹಂಚಿಕೆ ವೇಳೆ ತುಮಕೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು.
ಸದ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಮುದ್ದೆಹನುಮೇಗೌಡ ಸಂಸದರಾಗಿರುವುದರಿಂದ ಜೆಡಿಎಸ್ ಗೆ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಸೇರಿ ಹಲವರು ಅಸಮಧಾನ ವ್ಯಕ್ತಪಡಿಸಿದ್ದರು.
ಈ ಎಲ್ಲಾ ಬೆಳವಣಿಗೆಯ ಬಗ್ಗೆ ಶಾಸಕ ಡಾ ಸುಧಾಕರ್, ಮತ್ತೊಬ್ಬ ಒಕ್ಕಲಿಗ ನಾಯಕನಿಗೆ ಅನ್ಯಾಯವಾಗಿದೆ. ನನ್ನ ನೈತಿಕ ಬೆಂಬಲ ನಿಮಗಿದೆ ಗೌಡರೇ ಎಂದು ಟ್ವೀಟ್ ಮಾಡಿದ್ದಾರೆ.
Yet another injustice mooted to decent & sober Vokkaliga leader. My moral support with you gowda ji. pic.twitter.com/sBvY0q5CAb
— Dr Sudhakar K (@mla_sudhakar) March 15, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ