ಕೋವಿಡ್ ರೋಗಿಯನ್ನು ಕೊಂದರು ಎನ್ನಲಾದ ವಿಡಿಯೋ ವೈರಲ್ ..!


Team Udayavani, Apr 28, 2021, 2:07 PM IST

dfgjkhgfdsa

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಹರಿದಾಡುತ್ತಿದ್ದು, ವೈದ್ಯಕೀಯ ಸಿಬ್ಬಂದಿ ದುಡ್ಡಿಗಾಗಿ ಕೋವಿಡ್ ಸೋಂಕಿತರನ್ನು ಕತ್ತು ಹಿಸುಕಿ ಕೊಲ್ಲುತ್ತಿದ್ದಾನೆ ಎಂದು ವೈರಲ್ ಮಾಡಲಾಗಿತ್ತು. ಅಲ್ಲದೆ ರೋಗಿಗಳ ಮೇಲೆ ವೈದ್ಯಕೀಯ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋ ಮತ್ತು ತನ್ನ ತಂದೆಯನ್ನು ಕಳೆದುಕೊಂಡ ಯುವತಿಯೊಬ್ಬಳು ಅಳುತ್ತಿದ್ದ ವಿಡಿಯೋಗಳು ಭಾರೀ ವೈರಲ್ ಆಗುತ್ತಿವೆ. ಆದ್ರೆ ಈ ವಿಡಿಯೋಗಳ ಅಸಲಿಯತ್ತು ಏನು ಎಂಬುದರ ಸುದ್ದಿ ಇಲ್ಲಿದೆ.

ಮೊದಲನೆಯದಾಗಿ ಕೋವಿಡ್ ರೋಗಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗುತ್ತಿದೆ ಎಂಬ ವಿಡಿಯೋ ಸುಳ್ಳು. ಇದು ಬಾಂಗ್ಲಾದೇಶದ ವಿಡಿಯೋ. ಈ ವಿಡಿಯೋವನ್ನು 2020ರಲ್ಲಿ ಅಪ್ ಲೋಡ್ ಮಾಡಲಾಗಿದೆ. ಆದ್ರೆ ಆ ವಿಡಿಯೋವನ್ನು ಇಟ್ಟುಕೊಂಡ ಜನರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ.

ಇನ್ನು ರೋಗಿಯ ಮೇಲೆ ಹಲ್ಲೆ ಎಂಬ ವಿಡಿಯೋಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಈ ವಿಡಿಯೋ ಪಾಟಿಯಾಲಾದ್ದು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ವೈದ್ಯರು ನಿಯಂತ್ರಣ ಮಾಡುತ್ತಿದ್ದಾರೆ. ಮತ್ತು ಮೂರನೇ ವಿಡಿಯೋದಲ್ಲಿ ಯುವತಿಯು ತನ್ನ ತಂದೆಯನ್ನು ಕಳೆದುಕೊಂಡು  ಅಳುತ್ತಿರುವ ವಿಡಿಯೋ ಬೆಂಗಳೂರಿನ ಆಕ್ಸ್ ಫರ್ಡ್ ಆಸ್ಪತ್ರೆಯದ್ದಾಗಿದೆ. ಈ ಮೂರು ವಿಡಿಯೋಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶವನ್ನು ರವಾನೆ ಮಾಡಲಾಗುತ್ತಿದ್ದು, ಇದನ್ನು ನಂಬಬೇಡಿ ಎಂದು ಪೊಲೀಸರು ಕೂಡ ತಿಳಿಸಿದ್ದಾರೆ.

ಮತ್ತೊಂದು ವಿಚಾರ ಏನಂದ್ರೆ ಇನ್ ಸ್ಟಾಗ್ರಾಮ್ ನ  ಮಹಾನಾಯಕ್(mahanayak-kannada) ಎಂಬ ಖಾತೆಯಿಂದ ವೈರಲ್ ಸುದ್ದಿಯನ್ನು ಹರಿಬಿಡಲಾಗಿದೆ. ಇದೀಗ ಸತ್ಯ ಗೊತ್ತಾಗುತ್ತಿದ್ದಂತೆ ಸುಳ್ಳು ಸುದ್ದಿ ಹಬ್ಬಿಸಿದ ಯುವ ಕ್ಷಮೆ ಕೇಳಿದ್ದಾನೆ. ಈ ಬಗ್ಗೆ ಸತ್ಯ ಗೊತ್ತಾಗುತ್ತಿದ್ದಂತೆ ನಾನು ಕೂಡ ಈ ವಿಡಿಯೋವನ್ನು ಡಿಲೀಡ್ ಮಾಡಿದ್ದೇನೆ. ಮತ್ತೆ ಯಾರೂ ಕೂಡ ಈ ವಿಡಿಯೋವನ್ನು ಶೇರ್ ಮಾಡಬೇಡಿ ಎಂದು ಕ್ಷಮೆ ಕೇಳಿದ್ದಾನೆ.

ಟಾಪ್ ನ್ಯೂಸ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.