ಸ್ವಾಮಿ ವಂಚನೆ ಪ್ರಕರಣ ಸಿಬಿಐಗೆ?
Team Udayavani, Jan 11, 2021, 5:30 AM IST
ಬೆಂಗಳೂರು: ಹತ್ತಾರು ಗಣ್ಯರಿಗೆ ವಂಚಿಸಿ ಕೋಟ್ಯಂತರ ರೂ. ಆಸ್ತಿ ಗಳಿಸಿರುವ ಯುವರಾಜ್ ಅಲಿಯಾಸ್ ಸ್ವಾಮಿ ಪ್ರಕರಣ ವನ್ನು ಸದ್ಯದಲ್ಲೇ ಸಿಐಡಿ ಅಥವಾ ಸಿಬಿಐಗೆ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.
ಪ್ರಕರಣದ ಸಂಬಂಧ ಸಿಸಿಬಿ ಅಧಿಕಾರಿಗಳು ಜಾರಿ ನಿರ್ದೇಶನಾಲಯ (ಇ.ಡಿ.)ಕ್ಕೆ ಮಾಹಿತಿ ನೀಡಿದ್ದಾರೆ. ಇ.ಡಿ.ಯು ಇಸಿಐಆರ್ ದಾಖಲಿಸಿಕೊಂಡಿದೆ. ಆತ ದಿಲ್ಲಿ ಮತ್ತು ಇತರ ರಾಜ್ಯಗಳ ಪ್ರಭಾವಿಗಳ ಜತೆ ಸಂಪರ್ಕ ಹೊಂದಿದ್ದು, ಅಕ್ರಮಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ.
ಆಸ್ತಿ ಮೌಲ್ಯ 450 ಕೋ.ರೂ.! :
ಆರೋಪಿಯ ಬ್ಯಾಂಕ್ ಲಾಕರ್ನಲ್ಲಿ ಕೋಟ್ಯಂತರ ರೂ. ಮೌಲ್ಯದ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿವೆ. ಆತ ವಿವಿಧ ಜಿಲ್ಲೆಗಳಲ್ಲಿ 450 ಕೋ.ರೂ.ಗೂ ಅಧಿಕ ಮೌಲ್ಯದ ಆಸ್ತಿ ಹೊಂದಿದ್ದಾನೆ. ಈ ಬಗ್ಗೆ ಆರೋಪಿ ಮಾಹಿತಿ ನೀಡುತ್ತಿಲ್ಲ ಎಂದು ಸಿಸಿಬಿ ಮೂಲಗಳು ಹೇಳಿವೆ. ಕಳೆದ ತಿಂಗಳು ಆರೋಪಿಯ ನಾಗರಬಾವಿ ಮನೆ ಮೇಲೆ ದಾಳಿ ನಡೆಸಿದಾಗ ಆಸ್ತಿ ಪಾಸ್ತಿ ಕಂಡು ಪೊಲೀಸರೇ ದಂಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ