ಜಮೀರ್ಗೆ ವಾಚ್ಮನ್ ಕೆಲಸಕ್ಕೂ ಸೇರಿಸಿಕೊಳ್ಳಲ್ಲ
Team Udayavani, May 14, 2019, 3:05 AM IST
ವಿಜಯಪುರ: ಮೇ 25ರೊಳಗೆ ಬಿಎಸ್ವೈ ಮುಖ್ಯಮಂತ್ರಿಯಾದರೆ ಅವರ ಮನೆಯಲ್ಲಿ ವಾಚ್ಮನ್ ಆಗುವೆ ಎಂದು ಸವಾಲು ಹಾಕಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮನೆ ಕಾಯಲು ಇರಿಸಿಕೊಳ್ಳಬೇಡಿ ಎಂದು ಸಲಹೆ ಕೊಡುತ್ತೇನೆಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಜಮೀರ್ ವಾಚ್ಮನ್ ಅದರೆ ಹೆಚ್ಚಿನ ಭದ್ರತೆ ಕೊಡಬೇಕಾಗುತ್ತದೆ. ಹೀಗಾಗಿ ಅವರ ಅಗತ್ಯ ಇಲ್ಲ ಎಂದರು. ಸಿದ್ದರಾಮಯ್ಯ ಮಾತ್ರ ಹಿಂದುಳಿದ ವರ್ಗಗಳಿಗೆ ಸೇರಿದ್ದು, ರಾಜ್ಯದಲ್ಲಿ ಯಾರೂ ದಲಿತ-ಹಿಂದುಳಿದ ನಾಯಕರೇ ಇಲ್ಲ.
ಸ್ವಾರ್ಥ ರಾಜಕೀಯ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಸಿಎಂ ಹುಚ್ಚು ಹಿಡಿದಿದೆ. ಬೀರೇಶ್ವರ ದೇವರಿಗೂ ಕೂಡ ಅವರಿಗೆ ಒಳ್ಳೆ ಬುದ್ಧಿ ಕೊಡಲು ಸಾಧ್ಯವಾಗದಷ್ಟು ತಲೆ ಕೆಟ್ಟಿದೆ. ಸಿಎಂ ಹುಚ್ಚಿನ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸರಿಪಡಿಸುವ ಕೆಲಸ ಮಾಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ