ಜಮೀರ್ ಬಂಧನ ಯಾಕಿಲ್ಲ?: ಈಶ್ವರಪ್ಪ
Team Udayavani, Jul 17, 2019, 3:01 AM IST
ಯಲಹಂಕ: “ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ನೋಟಿಸ್ ನೀಡಿರುವ ಎಸ್ಐಟಿ, ಶಾಸಕ ಆರ್. ರೋಷನ್ ಬೇಗ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆದರೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಯಾಕೆ ಬಂಧಿಸಿಲ್ಲ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.
ಇಲ್ಲಿನ ರಮಡಾ ರೆಸಾರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, “ಸರ್ಕಾರದ ಕೈಗೊಂಬೆಯಾಗಿರುವ ಎಸ್ಐಟಿ ಸಮ್ಮಿಶ್ರ ಸರ್ಕಾರದ ವಿರುದ್ದ ಧ್ವನಿ ಎತ್ತಿದ ರೋಷನ್ ಬೇಗ್ ಅವರನ್ನು ಮಾತ್ರ ಬಂಧಿಸಿದೆ. ಮೈತ್ರಿ ಸರ್ಕಾರಕ್ಕೆ ಪ್ರಾಮಾಣಿಕತೆ, ನೈತಿಕತೆ ಇದ್ದರೆ ಸಚಿವ ಜಮೀರ್ ಅಹಮದ್ ಅವರನ್ನೂ ಬಂಧಿಸಬೇಕಿತ್ತು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ