ಭಾರತದಲ್ಲಿ 1 ಬಾಟಲ್‌ ಕೋಲ್ಡ್‌ ಡ್ರಿಂಕ್‌ಗಿಂತ 1ಜಿಬಿ ಡಾಟಾ ಅಗ್ಗ : PM


Team Udayavani, Oct 29, 2018, 3:59 PM IST

modi-japan-600.jpg

ಟೋಕಿಯೋ : ‘ಭಾರತದಲ್ಲಿ ಒಂದು ಬಾಟಲ್‌ ಕೋಲ್ಡ್‌ ಡ್ರಿಂಕ್‌ ಗಿಂತಲೂ ಒಂದು ಜಿಬಿ ಡಾಟಾ ಅಗ್ಗ ಇದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಪಾನ್‌ ಭೇಟಿಯಲ್ಲಿರುವ ಪ್ರಧಾನಿ ಮೋದಿ ಅವರಿಂದು “ಭಾರತ ಡಿಜಿಟಲ್‌ ಮೂಲ ಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯದ್ಬುತ ಪ್ರಗತಿಯನ್ನು ಸಾಧಿಸಿದೆ’ ಎಂದು ಹೇಳಿದರು 

ಭಾರತ – ಜಪಾನ್‌ 13ನೇ ವಾರ್ಷಿಕ್‌ ಶೃಂಗದಲ್ಲಿ ಪಾಲ್ಗೊಳ್ಳಲು ಕಳೆದ ಶನಿವಾರ ಜಪಾನಿಗೆ ಬಂದಿರುವ ಪ್ರಧಾನಿ ಮೋದಿ ಅವರು ಜಪಾನಿನ ಉನ್ನತ ನಾಯಕರೊಂದಿಗೆ ಸರಣಿ ಸಭೆಗಳನ್ನು ನಡೆಸಿದರಲ್ಲದೆ ಇಲ್ಲಿನ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. 

ಭಾರತದಲ್ಲಿ ದೂರಸಂಪರ್ಕ ಮತ್ತು ಇಂಟರ್‌ನೆಟ್‌ ಜಾಲ ಬೃಹತ್‌ ಗಾತ್ರದಲ್ಲಿ ವಿಸ್ತರಣೆಯಾಗಿರುವುದನ್ನು ಪ್ರಧಾನಿ ಮೋದಿ ಶ್ಲಾಘನೆಗೈದರು.

2022ರಲ್ಲಿ ಭಾರತದ ಡಿಜಿಟಲ್‌ ಆರ್ಥಿಕತೆಯು 1 ಟ್ರಿಲಿಯನ್‌ ಡಾಲರ್‌ ಪ್ರಮಾಣಕ್ಕೆ ಬೆಳೆಯಲಿದೆ; ಇದರಿಂದಾಗಿ ದೇಶದಲ್ಲಿ ಒಂದು ಕೋಟಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಆರ್ಥಿಕ ಸಮಾಲೋಚನ ಸಂಸ್ಥೆ ‘EY’ ಹೇಳಿದೆ.

ಭಾರತದಲ್ಲಿನ ಇಂಟರ್‌ನೆಟ್‌ ಸೇವಾ ರಂಗ 2022ರೊಳಗ್ಗೆ 76.4 ಬಿಲಿಯ ಡಾಲರ್‌ ತಲುಪಲಿದ್ದು ಆ ಮೂಲಕ ಶೇ.44ರ ಪ್ರಗತಿಯನ್ನು ದಾಖಲಿಸಲಿದೆ; ಪ್ರಕೃತ ಇದು 33.8 ಬಿಲಿಯ ಡಾಲರ್‌ ಇದೆ ಎಂದು ಭಾರತದ ಇಂಟರ್‌ನೆಟ್‌ ಮತ್ತು ಮೊಬೈಲ್‌ ಅಸೋಸಿಯೇಶನ್‌ ವರದಿ ತಿಳಿಸಿದೆ.

“ಭಾರತ ಇಂದು ಡಿಜಿಟಲ್‌ ಮೂಲ ಸೌಕರ್ಯದಲ್ಲಿ ಅತ್ಯಪಾರ ಪ್ರಗತಿಯನ್ನು ಕಾಣುತ್ತಿದೆ. ಬ್ರಾಡ್‌ ಬ್ಯಾಂಡ್‌ ಸಂಪರ್ಕ ಇಂದು ದೇಶದ ಮೂಲೆ ಮೂಲೆಯಲ್ಲಿರುವ ಹಳ್ಳಿಗಳನ್ನು ತಲುಪುತ್ತಿದೆ; ಪ್ರಕೃತ ಭಾರತದಲ್ಲಿ ನೂರು ಕೋಟಿಗೂ ಅಧಿಕ ಮೊಬೈಲ್‌ ಫೋನ್‌ಗಳು ಕ್ರಿಯಾಶೀಲವಾಗಿವೆ’ ಎಂದು ಪ್ರಧಾನಿ ಭಾರತೀಯ ಬಾಹುಳ್ಯವನ್ನು ಉದ್ದೇಶಿಸಿ ಹೇಳಿದರು. 

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.