![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
1 ಲಕ್ಷ ಡಾಲರ್ ಪರಿಹಾರ ; ಭಾರತೀಯನಿಗೆ ಅಮೆರಿಕದಲ್ಲಿ ನ್ಯಾಯ
Team Udayavani, Jul 4, 2018, 9:16 AM IST
![1015.jpg](https://www.udayavani.com/wp-content/uploads/2018/07/4/1015.jpg)
ನ್ಯೂಯಾರ್ಕ್: ವಿಕಲಚೇತನ ಪುತ್ರನನ್ನು ನೋಡಿಕೊಳ್ಳುವ ಸಲುವಾಗಿ ವರ್ಗಾವಣೆ ಕೇಳಿದ ಭಾರತ ಮೂಲದ ಅಶೋಕ ಪೈ ಎಂಬುವರನ್ನು ಅಮೆರಿಕದಲ್ಲಿನ ಉದ್ಯೋಗದ ಸಮಾನ ಅವಕಾಶಗಳ ಆಯೋಗ (ಇಇಓಸಿ) ನ್ಯಾಯ ದೊರಕಿಸಿಕೊಟ್ಟಿದೆ.
ಅವರಿಗೆ 1 ಲಕ್ಷ ಅಮೆರಿಕನ್ ಡಾಲರ್ ಪರಿಹಾರ ನೀಡುವಂತೆ ವಜಾ ಮಾಡಿದ್ದ ಸಂಸ್ಥೆಗೆ ಸೂಚಿಸಲಾಗಿದೆ. ಪೈ ಕೆಲಸ ಮಾಡುತ್ತಿದ್ದ ಕೇಂಬರ್ ಕಾರ್ಪೊರೇಷನ್ಗೆ ಈ ದಂಡ ವಿಧಿಸಲಾಗಿದೆ. 25 ವರ್ಷ ಗಳ ಹಿಂದೆ ಕಾರು ಅಪಘಾತದಿಂದ ಪೈ ಅವರ ಪುತ್ರ ವಿಕಲಚೇತನರಾಗಿದ್ದಾರೆ. ಹೀಗಾಗಿ, ಅವರು ವರ್ಗಾವಣೆ ಕೇಳಿದ್ದರು. ಅದನ್ನು ಒಪ್ಪದಿದ್ದ ಸಂಸ್ಥೆ ಅವರ ಅನುಭವಕ್ಕಿಂತ 20 ವರ್ಷ ಕೆಳಗಿನ ವ್ಯಕ್ತಿಯನ್ನು ನೇಮಕ ಮಾಡಿತ್ತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.