Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ


Team Udayavani, Sep 27, 2023, 8:32 AM IST

Wedding Hall: ಮದುವೆ ಸಮಾರಂಭದಲ್ಲಿ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

ಬಾಗ್ದಾದ್: ಮದುವೆ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ 100 ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ.

ಇರಾಕ್‌ನ ನಿನೆವೆ ಪ್ರಾಂತ್ಯದ ಹಮ್ದನಿಯಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಪ್ರಧಾನವಾಗಿ ಕ್ರಿಶ್ಚಿಯನ್ ಸಮುದಾಯವೇ ಇರುವ ಪ್ರದೇಶವಾಗಿದ್ದು, ರಾಜಧಾನಿ ಬಾಗ್ದಾದ್‌ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿನ ಪ್ರದೇಶವಾಗಿದೆ.

ಮದುವೆ ಸಮಾರಂಭ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ ಪರಿಣಾಮ ಬೆಂಕಿ ಹಾಲ್ ನಲ್ಲಿರುವ ಪರದೆಗಳಿಗೆ ಆವರಿಸಿಕೊಂಡು ಇಡೀ ಸಭಾಂಗಣವನ್ನು ಆವರಿಸಿಕೊಂಡು ಸಮಾರಂಭದಲ್ಲಿ ಭಾಗಿಯಾಗಿದ್ದವರು ಗಾಬರಿಯಿಂದ ಹೊರ ಓಡಿ ಬರುವಾಗ ನೂಕುನುಗ್ಗಲು ಸಂಭವಿಸಿ ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಅಡುಗೆಗೆ ಬಳಸಿದ್ದ ಹೆಚ್ಚಿನ ಗ್ಯಾಸ್ ಸಿಲಿಂಡರ್ ಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದರ್ ಅವರು ಸರ್ಕಾರಿ ಇರಾಕಿ ನ್ಯೂಸ್ ಏಜೆನ್ಸಿ ಮೂಲಕ ಅಪಘಾತದ ಅಂಕಿಅಂಶವನ್ನು ನೀಡಿದ್ದಾರೆ.

ಅಪಘಾತದಿಂದ ಮೃತಪಟ್ಟವರಿಗೆ ಹಾಗೂ ಗಾಯಗೊಂಡವರಿಗೆ ಪರಿಹಾರವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ” ಎಂದು ಅಲ್-ಬದ್ರ್ ಹೇಳಿದರು.

ಘಟನೆ ಕುರಿತು ಪ್ರಧಾನಿ ಮೊಹಮ್ಮದ್ ಶಿಯಾ ಅಲ್-ಸುಡಾನಿ ಅವರು ಅವಘಡದ ಕುರಿತು ತನಿಖೆಗೆ ಆದೇಶಿಸಿದ್ದಾರೆ. ಮೃತ ಕುಟುಂಬಗಳಿಗೆ ಪರಿಹಾರ ನೀಡುವ ಕುರಿತು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Badiyadka ಪಳ್ಳತ್ತಡ್ಕ ಅಪಘಾತ ಪ್ರಕರಣ: ಶಾಲಾ ಬಸ್‌ ಚಾಲಕನ ಸೆರೆ

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.