ಕೋವಿಡ್‌ -19 ಗೆದ್ದ ಇಟಲಿಯ ಶತಾಯುಷಿ

ಸಾವಿನ ಸುದ್ದಿಯ ಮಧ್ಯೆ ಜೀವನೋತ್ಸಾಹದ ಸಂಭ್ರಮ

Team Udayavani, Mar 28, 2020, 5:30 AM IST

ಕೋವಿಡ್‌ -19 ಗೆದ್ದ ಇಟಲಿಯ ಶತಾಯುಷಿ

ಸಾಂದರ್ಭಿಕ ಚಿತ್ರ..

ಮಿಸ್ಟರ್‌ ಪಿ ಇಂದು ಜಗತ್ತಿನಲ್ಲೆ ಕೋವಿಡ್‌ 19 ಸಮರ ಗೆದ್ದ ಅತಿ ಹಿರಿಯ ವ್ಯಕ್ತಿ. ಸಾವಿನ ಮನೆಗೆ ಹೋಗಿ ಬದುಕು ಗೆದ್ದವನ ಕಥೆ ಈಗ ಎಲ್ಲರಿಗೂ ಭರವಸೆಯ ಬೆಳ್ಳಿರೇಖೆ.

ರೋಮ್‌: ಕೋವಿಡ್‌ 19 ದಾಳಿಗೆ ತತ್ತರಿಸಿರುವ ಇಟಲಿಯಿಂದ ಈಗ ಭರವಸೆಯ ಸುದ್ದಿಯೊಂದು ಕೇಳಿಬಂದಿದೆ. ಕೋವಿಡ್‌ 19 ವೃದ್ಧರಿಗೆ ಮಾರಕ ಎಂಬ ಮಾತಿನ ನಡುವೆ ಇಲ್ಲಿನ ಶತಾಯುಷಿಯೊಬ್ಬರು ಅದರೆದುರು ದಿಗ್ವಿಜಯ ಸಾಧಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ 101 ವರ್ಷದ “ಮಿ| ಪಿ’ ಅವರು ಮಾರಣಾಂತಿಕ ಕೋವಿಡ್‌-19 ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದರು. ಹಿರಿಯರಲ್ಲಿ ರೋಗನಿರೋಧಕ ಶಕ್ತಿಯ ಪ್ರಮಾಣ ಕಡಿಮೆ ಇರುವ ಕಾರಣಕ್ಕೆ ಈ ಅಜ್ಜ ಮತ್ತೆ ಮನೆಗೆ ಬರುವುದಿಲ್ಲ ಎಂದೇ ಎಲ್ಲರೂ ಅಂದುಕೊಂಡಿದ್ದರು. ಅಲ್ಲದೆ ಈ ರೋಗಕ್ಕೆ ಔಷಧವೂ ಇಲ್ಲದ ಕಾರಣ 80 ವರ್ಷ ಮೇಲ್ಪಟ್ಟವರನ್ನು ಹಲವು ರಾಷ್ಟ್ರಗಳು ಆಸ್ಪತ್ರೆಗೆ ಸೇರಿಸಿಕೊಳ್ಳುವ ಗೋಜಿಗೇ ಹೋಗಿಲ್ಲ. ಅಂಥದ್ದರಲ್ಲಿ ಇಟಲಿಯ ಆಸ್ಪತ್ರೆಯಲ್ಲಿ ಹಾಸಿಗೆ ಪಡೆದ ಅಜ್ಜನೀಗ ಕೋವಿಡ್‌ 19 ಸಮರ ಗೆದ್ದಿದ್ದಾರೆ.

“ಮಿಸ್ಟರ್‌ ಪಿ’ಯವರು 1919ರಲ್ಲಿ ಜನಿಸಿದ್ದರು. ಪ್ರತಿದಿನ ಸಾವಿನ ಸುದ್ದಿಗಳನ್ನೇ ಪ್ರಸಾರ ಮಾಡುತ್ತಿದ್ದ ಅಲ್ಲಿನ ಮಾಧ್ಯಮಗಳು ಇಂದು ಈ ಅಜ್ಜ ಕೋವಿಡ್‌ 19 ಗೆದ್ದ ಸಂಭ್ರಮ ಸುದ್ದಿಯನ್ನು ಪ್ರಸಾರ ಮಾಡುತ್ತಿರುವುದೇ ವಿಶೇಷ.

80 ಬೇಕಾಗಿಲ್ಲ, ನೂರು ಬೇಕು !
ಆಸ್ಪತ್ರೆಯಲ್ಲಿ 80 ವರ್ಷ ಮೇಲ್ಪಟ್ಟ ಸೋಂಕುಪೀಡಿತ ರಿಗೆ ಚಿಕಿತ್ಸೆ ನೀಡುತ್ತಿರಲಿಲ್ಲ. ಆದರೆ ಇವರು ಶತಾಯುಷಿ ಯಾಗಿದ್ದರಿಂದ ವಿಶೇಷ ಮುತುವರ್ಜಿಯಿಂದ ಚಿಕಿತ್ಸೆ ನೀಡಲಾಯಿತಂತೆ. ಈಗ ಅಜ್ಜ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆಗಿ ರಿಮಿನಿ ನಗರದಲ್ಲಿರುವ ತಮ್ಮ ಮನೆಗೆ ವಾಪಸಾಗಿದ್ದಾರೆ.

ಶತಾಯುಷಿ ಹೆಚ್ಚಿಸಿದ ಆತ್ಮವಿಶ್ವಾಸ
101 ವರ್ಷದ ವೃದ್ಧರೊಬ್ಬರು ಪೂರ್ಣವಾಗಿ ಗುಣಮುಖರಾದ ಸುದ್ದಿ ಕೋವಿಡ್‌ 19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುವವರಲ್ಲಿ ಭರವಸೆಯ ಬೆಳಕನ್ನು ಮೂಡಿಸಿದೆ. ಅವರ ಮನೆಯವರಿಗೂ ಹೊಸ ಚೈತನ್ಯ ದೊರೆತಂತಾಗಿದೆ. ವೈದ್ಯಕೀಯ ಲೋಕಕ್ಕೆ ಮತ್ತು ಜಗತ್ತಿಗೆ ಪವಾಡದಂತೆ ಕಂಡು ಬಂದಿದ್ದಾರೆ.

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.