ನೇಪಾಲದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತ: 16 ಮಂದಿ ಸಾವು
Team Udayavani, Jul 12, 2019, 7:33 PM IST
ಕಾಠ್ಮಂಡು : ನೇಪಾಲದಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ನೆರೆ ಮತ್ತು ಭೂಕುಸಿತ ಉಂಟಾಗಿದ್ದು ಕನಿಷ್ಠ 16 ಮಂದಿ ಮೃತಪಟ್ಟಿರುವುದಾಗಿ ಗೃಹ ಸಚಿವಾಲಯ ಹೇಳಿದೆ.
ಕಾಠ್ಮಂಡುವಿನ ಮೂಲಪಾನಿ ಪ್ರದೇಶದಲ್ಲಿ ಮನೆಯೊಂದು ಕುಸಿದು ಅದರಡಿ ಸಿಲುಕಿ ಮೂವರು ಮೃತಪಟ್ಟರು.
ಇದೇ ವೇಳೆ ಜಡಿ ಮಳೆಯ ಕಾರಣ ಖೋತಾಂಗ್ ಮತ್ತು ಭೋಜಪುರ ಜಿಲ್ಲೆಗಳಲ್ಲಿ ತಲಾ ಮೂರು ಮಂದಿ ಮೃತಪಟ್ಟಿದ್ದಾರೆ. ಕಾವರೆ ಜಿಲ್ಲೆಯಲ್ಲಿ ಇಬ್ಬರು, ಲಲಿತಪುರ, ಸಿಂಧೂಲಿ, ರಾಮೆಚ್ಛಾಪ್, ಪಾರ್ಸಾ ಮತ್ತು ಮಕವಾನ್ಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.
ದೇಶದ ವಿವಿಧ ಭಾಗಗಳಿಲ್ಲ ಮಳೆ ಸಂಬಂಧಿ ದುರಂತಗಳಲ್ಲಿ ಕನಿಷ್ಠ 13 ಮಂದಿ ಗಾಯಗೊಂಡಿದ್ದಾರೆ ಎಂದು ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ