ಜಾಗತಿಕ ಪ್ರಶಸ್ತಿಗೆ ಸ್ಪರ್ಧೆ: ಭಾರತದ ಇಬ್ಬರು ಶಿಕ್ಷಕರು


Team Udayavani, Sep 10, 2021, 10:40 AM IST

ಜಾಗತಿಕ ಪ್ರಶಸ್ತಿಗೆ ಸ್ಪರ್ಧೆ: ಭಾರತದ ಇಬ್ಬರು ಶಿಕ್ಷಕರು

ಲಂಡನ್‌: ಪ್ರಸಕ್ತ ಸಾಲಿನ ಜಾಗತಿಕ ಶಿಕ್ಷಕ ಪ್ರಶಸ್ತಿಯ ರೇಸ್‌ನಲ್ಲಿರುವ ಟಾಪ್‌ 50 ಶಿಕ್ಷಕರ ಪೈಕಿ ಭಾರತದ ಇಬ್ಬರು ಶಿಕ್ಷಕರು ಸ್ಥಾನ ಪಡೆದಿದ್ದಾರೆ.

ಬಿಹಾರದ ಭಾಗಲ್ಪುರದ ಗಣಿತ ಶಿಕ್ಷಕ ಸತ್ಯಮ್‌ ಮಿಶ್ರಾ ಮತ್ತು ಹೈದರಾಬಾದ್‌ನ ಇಂಗ್ಲಿಷ್‌, ಗಣಿತ, ಸಮಾಜ ಅಧ್ಯಯನ ಶಿಕ್ಷಕಿ ಮೇಘನಾ ಮಸುನೂರಿ ಅವರೇ ರೇಸ್‌ನಲ್ಲಿರುವ ಭಾರತೀಯ ಶಿಕ್ಷಕರು. ಯುನೆಸ್ಕೋ ಸಹಭಾಗಿತ್ವದಲ್ಲಿ ವರ್ಕೇ ಫೌಂಡೇಶನ್‌ ಪ್ರತೀ ವರ್ಷ ಈ ಪ್ರಶಸ್ತಿಯನ್ನು ನೀಡುತ್ತದೆ. ಪ್ರಶಸ್ತಿಯು 7.30 ಕೋಟಿ ರೂ.ಗಳ ನಗದು ಬಹುಮಾನವನ್ನು ಹೊಂದಿದೆ. ಈ ವರ್ಷ 121 ದೇಶಗಳ 8 ಸಾವಿರ ಶಿಕ್ಷಕರು ನಾಮನಿರ್ದೇಶನಗೊಂಡಿದ್ದರು. ನವೆಂಬರ್‌ನಲ್ಲಿ ವಿಜೇತರ ಹೆಸರು ಘೋಷಣೆಯಾಗಲಿದೆ. ಕಳೆದ ವರ್ಷದ ಜಾಗತಿಕ ಪ್ರಶಸ್ತಿಯು ಮಹಾರಾಷ್ಟ್ರದ ಶಿಕ್ಷಕ ರಂಜಿತ್‌ಸಿನ್ಹಾ ದಿಸಾಲೆ ಅವರಿಗೆ ಸಂದಿತ್ತು.

ಇದೇ ವೇಳೆ, ಪ್ರಸಕ್ತ ವರ್ಷದಿಂದ ಇದೇ ಸಂಸ್ಥೆಯು “ಜಾಗತಿಕ ವಿದ್ಯಾರ್ಥಿ ಪ್ರಶಸ್ತಿ’ಯನ್ನೂ ಆರಂಭಿಸಿದೆ. ಈ ಪ್ರಶಸ್ತಿಯ ಟಾಪ್‌ 50 ಪಟ್ಟಿಯಲ್ಲಿ ಭಾರತದ ನಾಲ್ವರು ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ವಿಶೇಷ. ಅವರೆಂದರೆ, ದಿಲ್ಲಿಯ ಕೈಫ್ ಅಲಿ, ಅಹ್ಮದಾಬಾದ್‌ನ ಆಯುಷ್‌ ಗುಪ್ತಾ, ಜಾರ್ಖಂಡ್‌ನ‌ ಸೀಮಾ ಕುಮಾರಿ, ಹರಿಯಾಣದ ವಿಪಿನ್‌ ಕುಮಾರ್‌ ಶರ್ಮಾ.

ಟಾಪ್ ನ್ಯೂಸ್

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.