2 ವರ್ಷದ ಸಾಹಿತ್ಯ ನೊಬೆಲ್‌ ಪ್ರಕಟ


Team Udayavani, Oct 11, 2019, 5:43 AM IST

nobel

ಸ್ಟಾಕ್‌ಹೋಮ್‌: ಸಾಹಿತ್ಯ ಕ್ಷೇತ್ರಕ್ಕಾಗಿ 2019ನೇ ಸಾಲಿನ ನೊಬೆಲ್‌ ಪ್ರಶಸ್ತಿಯನ್ನು ಆಸ್ಟ್ರಿಯಾ ಕಾದಂಬರಿಕಾರ, ನಾಟಕಕಾರ ಪೀಟರ್‌ ಹಾಂಡೆRಗೆ ನೀಡಲಾಗಿದೆ. ಇದರ ಜತೆಗೆ 2018ನೇ ಸಾಲಿನ ಸಾಹಿತ್ಯ ನೊಬೆಲ್‌ ಅನ್ನು ಪೋಲೆಂಡ್‌ ಲೇಖಕಿ ಓಲ್ಗಾ ತೊಕಾ ರ್ಚುಕ್‌ಗೆ ನೀಡಲಾಗಿದೆ.

ಕಳೆದ ಬಾರಿ ಪ್ರಶಸ್ತಿ ಪ್ರಕಟಿಸುವ ಸಂದರ್ಭಕ್ಕೆ ಮುಂಚಿತವಾಗಿ ಆಯ್ಕೆ ಮಂಡಳಿ ಸದಸ್ಯರಾಗಿದ್ದ ಕಟಾರಿನಾ ಫೊÅಸ್ಟೆನ್ಸನ್‌ ಪತಿ ಜೀನ್‌ ಕ್ಲಾಡ್‌ ಅರ್ನಾಲ್ಟ್ ಪ್ರಶಸ್ತಿ ವಿಜೇತರ ವಿವರ ಬಹಿರಂಗ ಮಾಡಿದ ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಶಸ್ತಿ ಘೋಷಣೆ ಮಾಡಿರಲಿಲ್ಲ. ಹೀಗಾಗಿ ಗುರುವಾರ ನೊಬೆಲ್‌ ಪ್ರಶಸ್ತಿ ಆಯ್ಕೆ ಸಮಿತಿ ಎರಡು ವರ್ಷಗಳ ವಿಜೇತರನ್ನು ಒಟ್ಟಿಗೇ ಪ್ರಕಟಿಸಿದೆ.

ಪೋಲೆಂಡ್‌ ಲೇಖಕಿ ತೊಕಾರ್ಚುಕ್‌ ಅವರು ಜೀವನದಾಚೆ ಇರುವ ಹಲವು ವಿಚಾರಗಳ ಬಗ್ಗೆ ವಿಶ್ವಕೋಶದಂತೆ ಅತ್ಯಂತ ಆಕರ್ಷಕವಾಗಿ ಬರೆಯುತ್ತಾರೆ. ಬಹು ವಿಚಾ ರಗಳ ಬಗ್ಗೆ ಪ್ರಸ್ತಾವ ಮಾಡುವ ಅವರ ಬರವಣಿಗೆ ಶೈಲಿ ನಿಖರವಾಗಿ ಮತ್ತು ಕಾವ್ಯಾತ್ಮಕವಾಗಿದೆ ಎಂದು ನೊಬೆಲ್‌ ಸಮಿತಿ ಅಭಿಪ್ರಾಯ ಪಟ್ಟಿದೆ. 1901ರಿಂದ ಇದುವರೆಗೆ 116 ಮಂದಿಗೆ ಸಾಹಿತ್ಯ ನೊಬೆಲ್‌ ನೀಡಲಾಗಿದ್ದು, ಈ ಪೈಕಿ ತೊಕಾ ರ್ಚುಕ್‌ 15ನೇ ಮಹಿಳೆಯಾಗಿ ದ್ದಾರೆ. 2019ನೇ ಸಾಲಿನ ಗೌರ ವಕ್ಕೆ ಪಾತ್ರರಾಗಿ ರುವ ಆಸ್ಟ್ರಿಯಾದ ಹಾಂಡೆR ಎರಡನೇ ವಿಶ್ವ ಮಹಾ ಯುದ್ಧದ ಬಳಿಕ ಐರೋಪ್ಯ ಒಕ್ಕೂಟದಲ್ಲಿ ಪ್ರಭಾವಶಾಲಿ ಲೇಖಕರಾಗಿ ಹೊರ ಹೊಮ್ಮಿ ದರು. ಮಾನವರ ಅನುಭವಕ್ಕೆ ಸರಿಸಾಟಿಯಾಗಿ ಭಾಷೆಯನ್ನು ಜಾಣ್ಮೆಯಲ್ಲಿ ಬಳಕೆ ಮಾಡಿದ ಹೆಗ್ಗಳಿಕೆ ಅವರಿಗೆ ಇದೆ ಎಂದು ಸಮಿತಿ ಹೇಳಿದೆ. ಇಬ್ಬರು ಗಣ್ಯರಿಗೂ ಪ್ರತ್ಯೇಕವಾಗಿ 6.48 ಕೋಟಿ ರೂ. ಮೊತ್ತ (9, 12,000 ಅಮೆರಿಕನ್‌ ಡಾಲರ್‌) ಸಿಗಲಿದೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.