ರಷ್ಯಾ ದಾಳಿಗೆ ಉಕ್ರೇನ್ ನ 202 ಶಾಲೆಗಳು, 34 ಆಸ್ಪತ್ರೆಗಳು, 1500 ವಸತಿ ಕಟ್ಟಡಗಳು ನಾಶ!


Team Udayavani, Mar 8, 2022, 12:38 PM IST

ರಷ್ಯಾ ದಾಳಿಗೆ ಉಕ್ರೇನ್ ನ 202 ಶಾಲೆಗಳು, 34 ಆಸ್ಪತ್ರೆಗಳು, 1500 ವಸತಿ ಕಟ್ಟಡಗಳು ನಾಶ!

ಕೀವ್: ಉಕ್ರೇನ್ ಮೇಲಿನ ರಷ್ಯಾ ಪಡೆಗಳ ದಾಳಿಯಿಂದ ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ. ರಷ್ಯಾದ ವಾಯುದಾಳಿಯಿಂದ ಉಕ್ರೇನ್ ನಲ್ಲಿ ಹಲವಾರು ಕಟ್ಟಡಗಳು ಧರೆಗುರುಳಿದೆ. ಕೀವ್ ನ ಝೈಟೊಮಿರ್ ನಲ್ಲಿ ಶಾಲಾ ಕಟ್ಟಡದ ಮೇಲೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ.

ರಷ್ಯಾದ ಪಡೆಗಳು ಇದುವರೆಗೆ 202 ಶಾಲೆಗಳು, 34 ಆಸ್ಪತ್ರೆಗಳು ಮತ್ತು 1,500 ವಸತಿ ಕಟ್ಟಡಗಳನ್ನು ನಾಶಪಡಿಸಿವೆ. ಝೈಟೊಮಿರ್ ಶಾಲೆಯ ಮೇಲಿನ ದಾಳಿಯಲ್ಲಿ ಯಾವುದೇ ಸಾವು ನೋವು ನಡೆದ ಬಗ್ಗೆ ವರದಿಯಾಗಿಲ್ಲ. ಉಕ್ರೇನ್ ನಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆಗ್ನೇಯ ಉಕ್ರೇನ್ ನಲ್ಲಿರುವ ಬರ್ಡಿಯನ್ಸ್ಕ್ ನ ಹೊರವಲಯದಲ್ಲಿರುವ ಸೇನಾನೆಲೆಯನ್ನು ರಷ್ಯಾ ವಶಕ್ಕೆ ಪಡೆದಿದೆ. ಸೇನಾ ಉಪಕರಣಗಳು, ಫಿರಂಗಿಗಳು ಮತ್ತು ಇಂಧನ ಡಿಪೋಗಳನ್ನು ರಷ್ಯಾ ತನ್ನ ವಶಕ್ಕೆ ಪಡೆದುಕೊಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಅರೆಸೈನಿಕ ಪಡೆ ಸೇರಿದ ತಮಿಳುನಾಡಿನ ವಿದ್ಯಾರ್ಥಿ

ರಷ್ಯಾ ಮತ್ತು ಉಕ್ರೇನ್ ನ ವಿದೇಶಾಂಗ ಸಚಿವರುಗಳು ಮಾರ್ಚ್ 10ರಂದು ಟರ್ಕಿಯಲ್ಲಿ ಮಾತುಕತೆ ನಡೆಸಲಿದ್ದಾರೆ. ಇದು ಯುದ್ಧದ ಬಳಿ ಎರಡು ದೇಶಗಳ ನಡುವಿನ ನಾಲ್ಕನೇ ಸುತ್ತಿನ ಮಾತುಕತೆಯಾಗಿದೆ.

ರಷ್ಯಾದಿಂದ ತೈಲ ಆಮದಿಲ್ಲ: ಉಕ್ರೇನ್ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಿರುವ ಜಪಾನ್, ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ನಿಲ್ಲಿಸಿದೆ ಎಂದು ವರದಿಯಾಗಿದೆ. ರಷ್ಯಾದ ಒಕ್ಕೂಟ ಮತ್ತು ಬೆಲಾರಸ್‌ ನ ನಾಗರಿಕರು ಹಾಗೂ ಕಂಪನಿಗಳ ವಿರುದ್ಧವ ಜಪಾನ್ ದೇಶವು ನಿರ್ಬಂಧಗಳನ್ನು ವಿಧಿಸಿದೆ

ಟಾಪ್ ನ್ಯೂಸ್

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.