ಉಕ್ರೇನ್‌ ಮೇಲೆ ಮತ್ತೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ: 4 ಮಕ್ಕಳು ಸೇರಿ 25 ಮಂದಿ ಮೃತ್ಯು


Team Udayavani, Apr 29, 2023, 8:55 AM IST

ಉಕ್ರೇನ್‌ ಮೇಲೆ ಮತ್ತೆ ಕ್ಷಿಪಣಿ ದಾಳಿ ನಡೆಸಿದ ರಷ್ಯಾ: 4 ಮಕ್ಕಳು ಸೇರಿ 25 ಮಂದಿ ಮೃತ್ಯು

ಕೀವ್: ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಿಂದ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು 25 ಮಂದಿ ಮೃತಪಟ್ಟ ಘಟನೆ ಶುಕ್ರವಾರ( ಎ.28 ರಂದು) ನಸುಕಿನ ವೇಳೆ ನಡೆದಿದೆ. ಈ ದಾಳಿ ರಷ್ಯಾ ಎರಡು ತಿಂಗಳ ಬಳಿಕ ನಡೆದ ಭೀಕರ ಕ್ಷಿಪಣಿ ದಾಳಿಯಾಗಿದೆ.

ರಷ್ಯಾದ ನೌಕಾ ಕ್ಷಿಪಣಿಗಳು ಕೇಂದ್ರ ಉಕ್ರೇನಿಯನ್ ನಗರಗಳಾದ ಉಮಾನ್ ಮತ್ತು ಡ್ನಿಪ್ರೊದಲ್ಲಿ ದಾಳಿ ನಡೆಸಿದ್ದು, ಕ್ಷಿಪಣಿಗಳು ಉಮಾನ್ ಕೇಂದ್ರ ಪ್ರದೇಶದಲ್ಲಿರುವ ವಸತಿ ಸಮುಚ್ಛಯದ ಮೇಲೆ ಬಡಿದ ಪರಿಣಾಮ 4 ಮಕ್ಕಳು ಸೇರಿದಂತೆ 25 ನಾಗರಿಕರು ಮೃತಪಟ್ಟಿದ್ದಾರೆ.

ಡ್ರೋನ್‌ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಲಾಗಿದೆ. ವಸತಿ ಕಟ್ಟಡದಲ್ಲಿದ್ದ ನಾಗರಿಕರು ಮೃತಪಟ್ಟಿದ್ದಾರೆ.ಅಂದಾಜು 109 ಜನರು ಕಟ್ಟಡದಲ್ಲಿ ವಾಸಿಸುತ್ತಿದ್ದರು. 27 ಫ್ಲಾಟ್ ಗಳು ಸಂಪೂರ್ಣವಾಗಿ ನಾಶವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಒಂಬತ್ತನೇ ಮಹಡಿಯಲ್ಲಿ ವಯಸ್ಸಾದ ಮಹಿಳೆ, ಅವರ ಮಗಳು ಮತ್ತು ಇಬ್ಬರು ಮೊಮ್ಮಕ್ಕಳು ವಾಸಿಸುತ್ತಿದ್ದರು, ಒಬ್ಬ ವ್ಯಕ್ತಿ ತನ್ನ ಮಗನೊಂದಿಗೆ ಎಂಟನೇ ಮಹಡಿಯಲ್ಲಿ ವಾಸಿಸುತ್ತಿದ್ದರು,ಒಬ್ಬ ಮಹಿಳೆ ತನ್ನ ಮಗಳೊಂದಿಗೆ ಏಳನೇ ಮಹಡಿಯಲ್ಲಿ ವಾಸಿಸುತ್ತಿದ್ದರು. ಇವರೆಲ್ಲ ಮೃತಪಟ್ಟಿದ್ದಾರೆ. ಯುವ ಕುಟುಂಬವೊಂದು ಆರನೇ ಮಹಡಿಯಲ್ಲಿ ವಾಸಿಸುತ್ತಿತ್ತು, ಅವರ ಮಗ ಅದೃಷ್ಟಶಾಲಿ ಅವನು ಜೀವಂತವಾಗಿದ್ದಾನೆ ಎಂದು ಅಧಿಕಾರಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಆಗ್ನೇಯ ನಗರವಾದ ಡ್ನಿಪ್ರೊದಲ್ಲಿ, ಕ್ಷಿಪಣಿಯು ಎರಡು ವರ್ಷದ ಮಗು ಮತ್ತು 31 ವರ್ಷದ ಮಹಿಳೆಯನ್ನು ಕೊಂದಿದೆ ಎಂದು ಪ್ರಾದೇಶಿಕ ಗವರ್ನರ್ ಸೆರ್ಹಿ ಲೈಸಾಕ್ ಹೇಳಿದ್ದಾರೆ.

ಮಾರ್ಚ್‌ ಬಳಿಕ ರಷ್ಯಾ ಉಕ್ರೇನ್‌ ಮೇಲೆ ಕ್ಷಿಪಣಿ ದಾಳಿಯನ್ನು ನಡೆಸಿದ್ದು, ಇದು ದೊಡ್ಡಮಟ್ಟದ ಕ್ಷಿಪಣಿ ದಾಳಿಯಾಗಿದೆ.

ರಾಜಧಾನಿ ಕೌ ಮೇಲೂ ದಾಳಿ ನಡೆಸಲಾಗಿದ್ದು, ಅಲ್ಲಿನ ಹೆಚ್ಚೇನು ಅಪಾಯ ಸಂಭವಿಸಿಲ್ಲ ಎಂದು ವರದಿ ತಿಳಿಸಿದೆ.

 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.