ಯೆಮೆನ್‌: ಸೌದಿ ಮಿತ್ರಪಡೆಗಳ ವಾಯು ದಾಳಿಗೆ ಕನಿಷ್ಠ 26 ಮಕ್ಕಳು ಬಲಿ


Team Udayavani, Aug 25, 2018, 11:11 AM IST

bomb-blast-generic-700.jpg

ವಿಶ್ವಸಂಸ್ಥೆ : ಸೌದಿ ನೇತೃತ್ವದ ಎರಡು ಮಿತ್ರ ಪಡೆಗಳು ಯೆಮೆನ್‌ನಲ್ಲಿ ನಡೆಸಿರುವ ವಾಯು ದಾಳಿಗೆ ಕನಿಷ್ಠ 26 ಮಕ್ಕಳು ಬಲಿಯಾಗಿರುವುದಾಗಿ ವಿಶ್ವ ಸಂಸ್ಥೆ ತಿಳಿಸಿದೆ. 

ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ಕೊಲ್ಲಿ ಸಮರದಲ್ಲಿ  ಅಮಾಯಕ ಪೌರರನ್ನು ಗುರಿ ಇರಿಸಿ ನಡೆಸಲಾಗುತ್ತಿರುವ ದಾಳಿಗಳ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕೆಂಬ ತನ್ನ ಕರೆಯನ್ನು ವಿಶ್ವಸಂಸ್ಥೆ ಪುನರುಚ್ಚರಿಸಿದೆ. 

ಬಂಡುಕೋರರ ವಶದಲ್ಲಿರುವ ಅಲ್‌ ದುರಾಹಿಮಿ ಜಿಲ್ಲೆಯಲ್ಲಿ ನಡೆದಿರುವ ಸೌದಿ ಮಿತ್ರ ಪಡೆಗಳ ವಾಯು ದಾಳಿಯಲ್ಲಿ ನಾಲ್ವರು ಮಹಿಳೆಯರು ಮತ್ತು ಕನಿಷ್ಠ 22 ಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ನೆರವು ಮುಖ್ಯಸ್ಥ ಮಾರ್ಕ್‌ ಲೋಕಾಕ್‌ ಹೇಳಿದರು. 

ಈ ದಾಳಿಯಲ್ಲದೆ ಪ್ರತ್ಯೇಕವಾಗಿ ನಡೆದಿರುವ ಇನ್ನೊಂದು ದಾಳಿಯಲ್ಲಿ  ನಾಲ್ಕು ಮಕ್ಕಳ ಹತರಾಗಿದ್ದಾರೆ ಎಂದು ಮಾರ್ಕ್‌ ಲೋಕಾಕ್‌ ಹೇಳಿದರು. 

ಕಳೆದ ಆಗಸ್ಟ್‌ 9ರಂದು ಉತ್ತರ ಯೆಮೆನ್‌ನ ಬಂಡುಕೋರರ ಪ್ರಾಬಲ್ಯದ ಸಾದಾ ಪಟ್ಟಣದಲ್ಲಿ ಮಿತ್ರ ಪಡೆಗಳು ಬಸ್ಸೊಂದರ ಮೇಲೆ ನಡೆಸಿದ್ದ ವಾಯು ದಾಳಿಯಲ್ಲಿ 40 ಮಕ್ಕಳ ಮೃತಪಟ್ಟಿದ್ದರು ಎಂದು ತಿಳಿಸಿರುವ ವಿಶ್ವ ಸಂಸ್ಥೆ ಮಹಾ ಕಾರ್ಯದರ್ಶಿ ಅಂಟೋನಿಯೋ ಗುಟೆರಿಸ್‌ ಅವರು, ಮಹಿಳೆಯರು, ಮಕ್ಕಳು ಮತ್ತು ಪೌರರನ್ನು ಗುರಿ ಇರಿಸಿ ನಡೆಸಲಾಗುತ್ತಿರುವ ದಾಳಿಯ ಬಗ್ಗೆ ಸ್ವತಂತ್ರ ತನಿಖೆ ನಡೆಯುವ ಅಗತ್ಯವಿದೆ ಎಂದು ಹೇಳಿದರು. 

ಟಾಪ್ ನ್ಯೂಸ್

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.