ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿಗೆ 26 ಮಂದಿ ಬಲಿ


Team Udayavani, Nov 7, 2017, 6:20 AM IST

firing.jpg

ಹ್ಯೂಸ್ಟನ್‌: ಅಮೆರಿಕದಲ್ಲಿ “ಗನ್‌ ಭಯೋತ್ಪಾದನೆ’ಯ ಅಟ್ಟಹಾಸ ಮುಂದುವರಿದಿದ್ದು, ಟೆಕ್ಸಾಸ್‌ನಲ್ಲಿ ಬಂದೂಕುಧಾರಿಯ “ಹುಚ್ಚು’ ದಾಳಿಗೆ 26 ಮಂದಿ ಸಾವಿಗೀಡಾಗಿದ್ದಾರೆ.

ಟೆಕ್ಸಾಸ್‌ನ ಸದರ್‌ಲ್ಯಾಂಡ್‌ ಸ್ಪ್ರಿಂಗ್ಸ್‌ನ ಫ‌ಸ್ಟ್‌ ಬಾಪ್ಟಿಸ್ಟ್‌ ಚರ್ಚ್‌ನಲ್ಲಿ ರವಿವಾರದ ಪ್ರಾರ್ಥನೆ ವೇಳೆ ಈ ಘಟನೆ ಸಂಭವಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಸಿಬಂದಿ ಡೆವಿನ್‌ ಪ್ಯಾಟ್ರಿಕ್‌ ಕೆರ್ರಿ ಶಸ್ತ್ರಧಾರಿಯಾಗಿ ಬಂದು ಚರ್ಚ್‌ ಆವರಣದಲ್ಲಿ ಹಠಾತ್ತಾಗಿ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ.

ಇದು ಟೆಕ್ಸಾಸ್‌ನ ಇತಿಹಾಸದಲ್ಲೇ ನಡೆದ ಅತ್ಯಂತ ಭೀಕರ ಸಾಮೂಹಿಕ ಹತ್ಯೆ ಎಂದು ಬಣ್ಣಿಸಲಾಗಿದೆ. ಪದೇ ಪದೇ ಇಂಥ ಘಟನೆ ನಡೆಯುತ್ತಿರುವುದು ಅಮೆರಿಕನ್ನರ ನಿದ್ದೆ ಗೆಡಿಸುವಂತೆ ಮಾಡಿದೆ. ಅಲ್ಲದೆ ಈತನೊಬ್ಬ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ.

ಬಂದೂಕುಧಾರಿಯು ಬುಲೆಟ್‌ ಪ್ರೂಫ್ ಜಾಕೆಟ್‌ ಧರಿಸಿದ್ದ. ಆತನ ಎಲ್ಲ ಉಡುಪುಗಳೂ ಕಪ್ಪು ಬಣ್ಣದಿಂದ ಕೂಡಿದ್ದವು. ಪ್ರಾರ್ಥನೆಯಲ್ಲಿ ತೊಡಗಿದ್ದವರ ಮೇಲೆ ರಗರ್‌ ಮಿಲಿಟರಿ ಶೈಲಿಯ ರೈಫ‌ಲ್‌ನಿಂದ ಗುಂಡಿನ ಮಳೆಗರೆದಿದ್ದಾನೆ. ಪ್ರಾಣ ಕಳೆದುಕೊಂಡವರಲ್ಲಿ 5ರ ಹರೆಯದ ಮಕ್ಕಳಿಂದ ಹಿಡಿದು ಮಹಿಳೆಯರು, ಗರ್ಭಿಣಿಯರೂ ಸೇರಿದ್ದಾರೆ.

ದುರದೃಷ್ಟವಶಾತ್‌ ಅಸುನೀಗಿದವರ ಪೈಕಿ 8 ಮಂದಿ ಒಂದೇ ಕುಟುಂಬದವರು. ಈ ಮಧ್ಯೆ ದಾಳಿಕೋರ ನಿಗೂಢವಾಗಿ ಸತ್ತಿದ್ದು, ಆತನ ಕಾರಿನಲ್ಲೇ ಶವ ಪತ್ತೆಯಾಗಿದೆ. ಜತೆಗೆ ಭಾರೀ ಶಸ್ತ್ರಾಸ್ತ್ರಗಳೂ ಪತ್ತೆಯಾಗಿವೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.