ಭೌತಶಾಸ್ತ್ರದ ನೊಬೆಲ್ ಪ್ರಕಟ; ಪೆನ್ರೋಸ್, ರೀನ್ಹಾರ್ಡ್ ಮತ್ತು ಆಂಡ್ರಿಯಾ ಗೇಜ್ ಗೆ ಗೌರವ


Team Udayavani, Oct 6, 2020, 5:31 PM IST

Nobel

ಮಣಿಪಾಲ: 2020ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಅಮೆರಿಕದ ಮೂವರು ವಿಜ್ಞಾನಿಗಳು ಈ ಪುರಸ್ಕಾರವನ್ನು ಪಡೆಯಲಿದ್ದಾರೆ. ರೋಜರ್ ಪೆನ್ರೋಸ್, ರೀನ್ಹಾರ್ಡ್ ಗಂಗಲ್ ಮತ್ತು ಆಂಡ್ರಿಯಾ ಗೇಜ್ ಅವರಿಗೆ ನೀಡಲಾಗುವುದು ಎಂಬ ಘೋಷಣೆಯಾಗಿದೆ.

ಆಲ್ಬರ್ಟ್ ಐನ್‌ಸ್ಟೈನ್‌ರ ಸಾಮಾನ್ಯ ಸಾಪೇಕ್ಷತಾ ಸಿದ್ಧಾಂತ (Albert Einstein’s General Theory of Relativity) ದ ಬಗ್ಗೆ ತಿಳಿಯಲು ಗಣಿತ ವಿಧಾನವನ್ನು ಸಿದ್ಧಪಡಿಸಿದ್ದಕ್ಕಾಗಿ ರೋಜರ್ ಪೆನ್ರೋಸ್‌ಗೆ ಪ್ರಶಸ್ತಿ ನೀಡಲಾಗುವುದು. ಅದೇ ಸಮಯದಲ್ಲಿ, ಕಪ್ಪು ಕುಳಿ ಮತ್ತು ಮೀಲ್ಕಿ ವೇ milky way ರಹಸ್ಯಗಳನ್ನು ವಿವರಿಸಿದ ಗೆಂಗೆಲ್ ಮತ್ತು ಗೇಜ್ ಅವರಿಗೆ ಜಂಟಿಯಾಗಿ ನೊಬೆಲ್ ನೀಡಲಾಗುತ್ತದೆ.

1901ರಿಂದ, 212 ಜನರಿಗೆ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ 113 ಬಾರಿ ನೀಡಲಾಗಿದೆ. ಜಾನ್ ಬಾರ್ಡೀನ್ ಈ ಪ್ರಶಸ್ತಿಯನ್ನು ಎರಡು ಬಾರಿ ಪಡೆದಿದ್ದಾರೆ. ಟ್ರಾನ್ಸಿಸ್ಟರ್‌ಗಳಿಗೆ ಸಂಬಂಧಿಸಿದ ಕೆಲಸಗಳಿಗಾಗಿ ಮತ್ತು ಎರಡನೇ ಬಾರಿಗೆ ಸೂಪರ್ ವಾಹಕತೆಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.

ನೊಬೆಲ್ ಅನ್ನು ಮೂರು ಜನರಿಗೆ ನೀಡಬಹುದು
ನೊಬೆಲ್‌ ಬಹುಮಾನವನ್ನು 3 ಜನರಿಗೆ ನೀಡಬಹುದಾಗಿದೆ. ಈ ಮೂವರು ಭಿನ್ನ ಕ್ಷೇತ್ರಗಳಲ್ಲಿ ಸಾಧನೆ ಮಾಡಿರಬೇಕು. ಮೊದಲ ಮಹಾಯುದ್ಧ ಮತ್ತು ಎರಡನೆಯ ಮಹಾಯುದ್ಧದ ಕಾರಣ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು 6 ಬಾರಿ ನೀಡಿಲ್ಲ.

ಯಾವುದು Milky way?
ಕ್ಷೀರಪಥದಲ್ಲಿ ಸುಮಾರು 200ರಿಂದ 400 ಶತಕೋಟಿ ನಕ್ಷತ್ರಗಳು ಇವೆ. ಅದು ಕನಿಷ್ಠ 100 ಶತಕೋಟಿ (ಬಿಲಿಯನ್) ಗ್ರಹಗಳನ್ನು ಹೊಂದಿದೆ. ವಿಶ್ವದಲ್ಲಿ ಅನೇಕ ಗೆಲಾಕ್ಸಿಗಳು ಇವೆ. ನಮ್ಮ ಸೌರವ್ಯೂಹದ ನಕ್ಷತ್ರಪುಂಜವನ್ನು Milky way ಎಂದು ಕರೆಯಲಾಗುತ್ತದೆ. ಆಕಾಶದಲ್ಲಿ ಇದು ಕ್ಷೀರ ಪಟ್ಟಿಯಂತೆ ಕಾಣುತ್ತದೆ, ಆದ್ದರಿಂದ ಇದಕ್ಕೆ ಕ್ಷೀರಪಥ ಅಥವ Milky way ಎಂದು ಹೆಸರಿಡಲಾಗಿದೆ. Milky way ವೃತ್ತಾಕಾರದಲ್ಲಿದ್ದು, 2 ದಶಲಕ್ಷ ಜ್ಯೋರ್ತಿವರ್ಷಗಳ (ಒಂದು ವರ್ಷದಲ್ಲಿ ಬೆಳಕಿನಿಂದ ಪ್ರಯಾಣಿಸುವ ದೂರ) ವ್ಯಾಸವನ್ನು ಹೊಂದಿದೆ. ಕ್ಷೀರಪಥದಲ್ಲಿ 400 ಬಿಲಿಯನ್ ನಕ್ಷತ್ರಗಳಿವೆ.

ಕ್ಷೀರಪಥವು ನಮ್ಮ ಸೌರವ್ಯೂಹವನ್ನು ಒಳಗೊಂಡಿರುವ ಒಂದು ಬ್ರಹ್ಮಾಂಡ ಅಥವಾ ನೀಹಾರಿಕೆ (ಗ್ಯಾಲಕ್ಸಿ). ‘ಮಿಲ್ಕೀ ವೇ’ ಪದ ಲ್ಯಾಟಿನ್’ನ ‘ವಿಯಾ ಲಾಕ್ಟಿಯಾ’ ಎಂದರೆ “ಹಾಲಿನ ವೃತ್ತ” ಎಂದಾಗುತ್ತದೆ. ಇದರ ಹೆಸರು ಕ್ಷೀರ/ಹಾಲು ಎಂಬ ಪದ (“ಮಿಲ್ಕಿ”) ಆಕಾಶದಲ್ಲಿ ಅದರ ಗೋಚರತೆಯನ್ನು ನೋಡಿ, ಮಂದವಾಗಿ ಪ್ರಜ್ವಲಿಸುವ ಅದಕ್ಕೆ ಕ್ಷೀರಪಥ ಅಥವಾ ಹಾಲು-ದಾರಿ/ಹಾಲಿನ ದಾರಿ ಎಂಬ ಹೆಸರನ್ನು ವಿಜ್ಞಾನ ನೀಡಿದೆ. ಭಾರತದಲ್ಲಿ ಅದನ್ನು “ಆಕಾಶಗಂಗೆ” ಎಂದು ಕರೆಯಲಾಗುತ್ತದೆ. ಭೂಮಿಯಿಂದ, ಕ್ಷೀರಪಥವು ಒಂದು ಭಾಗಿದ ಪಟ್ಟಿಯಂತೆ ಕಾಣುತ್ತದೆ. ಏಕೆಂದರೆ ಅದು ತಟ್ಟೆಯ ಆಕಾರದಲ್ಲಿದೆ. ಈ ಕುರಿತು ವಿಜ್ಞಾನದಲ್ಲಿ ಗೆಲಿಲಿಯೋ ಆದಿಯಾಗಿ ಹಲವರು ತಮ್ಮದೇ ರೀತಿಯಲ್ಲಿ ವ್ಯಾಖ್ಯಾನಿಸಿದ್ದರು.

 

 

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.