ಕೋವಿಡ್ 19: ಸಿಂಗಾಪುರದಲ್ಲಿ ಭಾರತದ 3 ವರ್ಷದ ಪುಟಾಣಿ ಸೇರಿದಂತೆ 613 ಮಂದಿಗೆ ಸೋಂಕು ದೃಢ

ಸಚಿವಾಲಯದ ಮಾಹಿತಿ ಪ್ರಕಾರ, ಇದರಲ್ಲಿ 38 ಮಂದಿ ಪ್ರಯಾಣ ವಿವರವನ್ನು ಬಹಿರಂಗಗೊಳಿಸಿದೆ.

Team Udayavani, Mar 26, 2020, 5:48 PM IST

ಕೋವಿಡ್ 19: ಸಿಂಗಾಪುರದಲ್ಲಿ ಭಾರತದ 3 ವರ್ಷದ ಪುಟಾಣಿ ಸೇರಿದಂತೆ 613 ಮಂದಿಗೆ ಸೋಂಕು ದೃಢ

Representative Image

ಸಿಂಗಾಪುರ್: ಕೋವಿಡ್ 19 ಮರಣಮೃದಂಗ ಜಗತ್ತಿನಾದ್ಯಂತ ಮುಂದುವರಿಸಿದೆ. ಕೇವಲ ಒಂದೇ ದಿನದಲ್ಲಿ ಭಾರತೀಯ ಮೂಲದ ಮೂರು ವರ್ಷದ ಹೆಣ್ಣು ಮಗು ಸೇರಿದಂತೆ 73 ಮಂದಿಗೆ ಕೋವಿಡ್ 19 ಸೋಂಕು ಪತ್ತೆಯಾಗಿರುವುದಾಗಿ ವರದಿ ತಿಳಿಸಿದ್ದು, ಸಿಂಗಾಪುರದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 631ಕ್ಕೆ ಏರಿದೆ.

ಸಿಂಗಾಪುರದಲ್ಲಿ ಕೋವಿಡ್ 19 ಮಹಾಮಾರಿ ಸೋಂಕು ತಗುಲಿದವರ ಸಂಖ್ಯೆ 631ಕ್ಕೆ ಏರಿದ್ದು, ಬುಧವಾರ ಒಂದೇ ದಿನ 73 ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಸಚಿವಾಲಯದ ಮಾಹಿತಿ ಪ್ರಕಾರ, ಇದರಲ್ಲಿ 38 ಮಂದಿ ಪ್ರಯಾಣ ವಿವರವನ್ನು ಬಹಿರಂಗಗೊಳಿಸಿದೆ. ಇವರು ಯುರೋಪ್, ಉತ್ತರ ಅಮೆರಿಕ, ಏಷಿಯನ್ ದೇಶಗಳಿಗೆ ಪ್ರವಾಸಕ್ಕೆ ತೆರಳಿ ವಾಪಸ್ಸಾಗಿದ್ದರು. ಉಳಿದವರು ಸ್ಥಳೀಯವಾಗಿಯೇ ಇದ್ದು ಸೋಂಕು ತಗುಲಿರುವುದಾಗಿ ತಿಳಿಸಿದೆ.

ಕಿಂಡರ್ ಗಾರ್ಟೆನ್ ಸೆಂಟರ್ (ಶಿಶುವಿಹಾರ) ಗೆ ಸಂಬಂಧಿಸಿದಂತೆ 18 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ. ಆಡಳಿತಾರೂಢ ಪೀಪಲ್ಸ್ ಆ್ಯಕ್ಷನ್ ಪಕ್ಷದ ಪಿಸಿಎಫ್ ಸೆಂಟರ್ ನ ಎಲ್ಲಾ ಶಾಲೆಗಳನ್ನು ಗುರುವಾರದಿಂದ ನಾಲ್ಕು ದಿನಗಳ ಕಾಲ ಬಂದ್ ಮಾಡುವಂತೆ ಸೂಚಿಸಿರುವುದಾಗಿ ವರದಿ ವಿವರಿಸಿದೆ.

ಸ್ಥಳೀಯ ವರದಿ ಪ್ರಕಾರ, ಕಿಂಡರ್ ಗಾರ್ಟೆನ್ ನ 18 ಪ್ರಕರಣಗಳಲ್ಲಿ ಪ್ರಾಂಶುಪಾಲರು ಸೇರಿದಂತೆ 14 ಮಂದಿ ಸಿಬ್ಬಂದಿ ಹಾಗೂ ಉಳಿದ ನಾಲ್ವರು ಪ್ರಾಂಶುಪಾಲರ ಕುಟುಂಬದ ಸದಸ್ಯರು ಎಂದು ವರದಿ ತಿಳಿಸಿದೆ.

ಡೋವರ್ ಕೋರ್ಟ್ ಇಂಟರ್ ನ್ಯಾಶನಲ್ ಶಾಳೆಯ ಮೂವರು ಉದ್ಯೋಗಿಗಳಿಗೆ ಕೋವಿಡ್ 19 ಸೋಂಕು ತಗುಲಿದ್ದು, ಈ ಶಾಲೆಯನ್ನು ಕೋವಿಡ್ ಪೀಡಿತ ಎಂದು ಘೋಷಿಸಲಾಗಿದೆ.

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.