ಚೀನಾ ರಾಯಭಾರಿ ತಂಗಿದ್ದ ಪಾಕಿಸ್ತಾನದ ಐಶಾರಾಮಿ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ, ನಾಲ್ವರು ಸಾವು

ಪಾಕಿಸ್ತಾನದ ಆಂತರಿಕ ಸಚಿವ ಶೇಕ್ ರಶೀದ್ ಅಹ್ಮದ್ ಎಎಫ್ ಪಿಗೆ ತಿಳಿಸಿದ್ದಾರೆ.

Team Udayavani, Apr 22, 2021, 9:55 AM IST

ಚೀನಾ ರಾಯಭಾರಿ ತಂಗಿದ್ದ ಪಾಕಿಸ್ತಾನದ ಐಶಾರಾಮಿ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ

ಇಸ್ಲಾಮಾಬಾದ್:ಚೀನಾ ರಾಯಭಾರಿ ತಂಗಿದ್ದ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ನೈರುತ್ಯ ಪಾಕಿಸ್ತಾನದಲ್ಲಿ ಬುಧವಾರ(ಏಪ್ರಿಲ್ 21) ತಡರಾತ್ರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದ ಕ್ವೆಟ್ಟಾದಲ್ಲಿರುವ ಐಶಾರಾಮಿ ಸೆರೆನಾ ಹೋಟೆಲ್ ನ ಕಾರು ಪಾರ್ಕಿಂಗ್ ಸ್ಥಳದಲ್ಲಿ ಈ ಬಾಂಬ್ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ ನಾಲ್ಕು ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವುದಾಗಿ ಪಾಕಿಸ್ತಾನದ ಆಂತರಿಕ ಸಚಿವ ಶೇಕ್ ರಶೀದ್ ಅಹ್ಮದ್ ಎಎಫ್ ಪಿಗೆ ತಿಳಿಸಿದ್ದಾರೆ.

ಇದೊಂದು ಭಯೋತ್ಪಾದಕ ಕೃತ್ಯ ಎಂದು ರಶೀದ್ ತಿಳಿಸಿದ್ದು, ಈ ಐಶಾರಾಮಿ ಹೋಟೆಲ್ ನಲ್ಲಿ ಚೀನಾದ ನಾಲ್ಕು ಮಂದಿ ರಾಯಭಾರಿ ನಿಯೋಗ ವಾಸ್ತವ್ಯ ಹೂಡಿದ್ದರು ಎಂದು ವರದಿ ವಿವರಿಸಿದೆ. ಹೋಟೆಲ್ ಪಾರ್ಕಿಂಗ್ ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ವೇಳೆ ಚೀನಾದ ರಾಯಭಾರಿಗಳು ಹೋಟೆಲ್ ನಲ್ಲಿ ಇರಲಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

ದಶಕಗಳಷ್ಟು ಸಮಯ ಭಯೋತ್ಪಾದಕ ಚಟುವಟಿಕೆಗಳಿಂದ ನಲುಗಿ ಹೋಗಿದ್ದ ಬಲೂಚಿಸ್ತಾನ್ ಪ್ರದೇಶದಲ್ಲಿ ನೈಸರ್ಗಿಕ ಸಂಪತ್ತು ಹೇರಳವಾಗಿದೆ. ಆದರೂ ತಮಗೆ ಅಗತ್ಯವಿರುವ ಅನಿಲ ಮತ್ತು ನೈಸರ್ಗಿಕ ಸಂಪತ್ತಿನ ಪಾಲು ದೊರೆಯುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿರುವುದಾಗಿ ವರದಿ ಹೇಳಿದೆ.

ಈ ಭಾಗದಲ್ಲಿ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನೆ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡುತ್ತಿದೆ. ಚೀನಾದ ಹೂಡಿಕೆ ವಿರುದ್ಧ ಸ್ಥಳೀಯರ ಆಕ್ರೋಶ ಹೆಚ್ಚಳವಾಗುತ್ತಿದೆ. ಇಲ್ಲಿನ ಯೋಜನೆಗಳಲ್ಲಿ ತಮಗೂ ಸ್ವಲ್ಪ ಲಾಭಾಂಶ ಹಾಗೂ ಹೊಸ ಉದ್ಯೋಗಗಳನ್ನು ನೀಡಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.