ಈ ವರ್ಷದ ಅಂತ್ಯದೊಳಗೆ 6–8 ಹೊಸ ಕೋವಿಡ್–19 ಲಸಿಕೆಗಳು ಬಳಕೆಗೆ ಬರಬಹುದು : WHO


Team Udayavani, Mar 15, 2021, 6:51 PM IST

6-8 New Covid Vaccines May Be Ready For Use This Year: WHO

WHO : ಕೋಣೆಯ ಉಷ್ಣಾಂಶದಲ್ಲಿ ಸಂಗ್ರಹಿಸಬಹುದಾದ ಹೊಸ ಕೋವಿಡ್ -19 ಲಸಿಕೆಗಳು ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಬಳಕೆಗೆ ಸಿದ್ಧವಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾಹಿತಿ ನೀಡಿದ್ದಾರೆ.

ಆರರಿಂದ ಎಂಟು ಹೊಸ ಕೋವಿಡ್ 19 ರೋಗ ನಿರೋಧಕಗಳು ಕ್ಲಿನಿಕಲ್ ಅಧ್ಯಯನವನ್ನು ಪೂರ್ಣಗೊಳಿಸಲಿವೆ ಮತ್ತು ವರ್ಷದ ಅಂತ್ಯದ ವೇಳೆಗೆ ಪರಿಶೀಲನೆಗೆ ಒಳಗಾಗಬಹುದು ಎಂದು ಜಿನೀವಾ ಮೂಲದ ಏಜೆನ್ಸಿಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.

ಕೇವಲ 122 ದೇಶಗಳು ಮಾತ್ರ ಜನರಿಗೆ ರೋಗನಿರೋಧಕ ಶಕ್ತಿಯನ್ನು ಪೂರೈಸಲು ಆರಂಭಿಸಿವೆ ಎಂದು ಬ್ಲೂಮ್‌ ಬರ್ಗ್ ಸುದ್ದಿ ಸಂಸ್ಥೆ ಸಂಗ್ರಹಿಸಿದ ಮಾಹಿತಿ ತಿಳಿಸಿದೆ.

ಓದಿ : ಮಾ.16: ಉದಯವಾಣಿ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ನಲ್ಲಿ ರಿಷಬ್ ಶೆಟ್ಟಿ

ನಮ್ಮಲ್ಲಿ ಪೂರೈಸಲಾಗುತ್ತಿರುವ ಕೋವಿಡ್ ಲಸಿಕೆಗಳ ಬಗ್ಗೆ ನಮಗೆ ಹೆಮ್ಮೆಯಾಗಬೇಕು ಆದರೆ” ನಾವು ಇನ್ನಷ್ಟು ಸುಧಾರಿಸಬಹುದು ಎಂದು ನಾನು ಭಾವಿಸುತ್ತೇನೆ, 2022 ರವರೆಗೆ, ನಾವು ಸುಧಾರಿತ ಲಸಿಕೆಗಳ ಪೂರೈಕೆಗೆ ಮುಂದಾಗಲು ಪ್ರಯತ್ನಿಸಬೇಕು” ಎಂದು ಕ್ಷಯರೋಗ ಮತ್ತು ಎಚ್‌ ಐ ವಿ ಕುರಿತ ಸಂಶೋಧನೆಗೆ ಖ್ಯಾತಿ ಪಡೆದ ಭಾರತೀಯ ಶಿಶುವೈದ್ಯೆ ಸ್ವಾಮಿನಾಥನ್ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು, ಈಗಾಗಲೇ ಬಳಕೆಯಲ್ಲಿರುವ ಕೋವಿಡ್ 19 ಲಸಿಕೆಗಳನ್ನು ಉತ್ಪಾದಿಸಿದ ಕಂಪನಿಗಳು ಇತ್ತೀಚಿನ ದಿನಗಳಲ್ಲಿ ಹರಡುತ್ತಿರುವ ಕೋವಿಡ್ ರೂಪಾಂತರಗಳ ವಿರುದ್ಧ ಹೋರಾಡಲು ತಯಾರಿಸಿದ ಆವೃತ್ತಿಗಳ ಪ್ರಾಯೋಗಿಕ ಪರೀಕ್ಷಿಗೆ ಮುಂದಾಗಿವೆ.

ಹೆಚ್ಚಿನ ಲಸಿಕೆ  ಸಂಶೋಧನೆ ಮತ್ತು ಅಭಿವೃದ್ಧಿಗೆ ನಾವು ಬೆಂಬಲ ನೀಡುವುದನ್ನು ಮುಂದುವರಿಸಬೇಕಾಗಿದೆ, ನಾವು ಭವಿಷ್ಯಕ್ಕೆ ಸಿದ್ಧರಾಗಿರಬೇಕು ಎಂದು ಸ್ವಾಮಿನಾಥನ್ ಹೇಳಿದ್ದಾರೆ.

ಇನ್ನು, SARS-CoV-2 ಸೋಂಕಿಗೆ ಒಳಗಾದ ಜನರಿಗೆ ಎರಡು ಪ್ರಮಾಣದ ಲಸಿಕೆ ಅಗತ್ಯವಿದೆಯೇ ಎಂದು ವಿಶ್ವ ಆರೋಗ್ಯ ಸಂಸ್ತೆಯು ರೋಗನಿರೋಧಕ ತಜ್ಞರ ಕಾರ್ಯತಂತ್ರದ ಸಲಹಾ ಗುಂಪು ಪರಿಶೀಲಿಸುತ್ತಿದೆ.

ಓದಿ : 40 ಸ್ಥಾನ ಗೆದ್ದರೆ ಕೇರಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆಯೇ? ಏನಿದು ಲೆಕ್ಕಾಚಾರ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.