72 ವರ್ಷದ ಹಿರಿಯ ಆನೆ, ಕೊಡಗು ಮೂಲದ ಅಂಬಿಕಾ ವಾಷಿಂಗ್ಟನ್ ನಲ್ಲಿ ವಿಧಿವಶ

ವಾಷಿಂಗ್ಟನ್ ನ ಸ್ಮಿತ್ ಸೋನಿಯಾನ್ಸ್ ನ್ಯಾಷನಲ್ ಝೂನಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ

Team Udayavani, Mar 29, 2020, 4:16 PM IST

Kodagu based 72 year old veteran elephant Ambika died in Washington today

elephant Ambika

ವಾಷಿಂಗ್ಟನ್: ಏಷ್ಯಾಖಂಡದಲ್ಲಿಯೇ ಅತೀ ಹಿರಿಯ ಆನೆ ಎನ್ನಿಸಿಕೊಂಡಿದ್ದ 72 ವರ್ಷದ ಭಾರತೀಯ ಮೂಲದ ಅಂಬಿಕಾ ಎಂಬ ಹೆಣ್ಣಾನೆ ವಾಷಿಂಗ್ಟನ್ ನ ಸ್ಮಿತ್ ಸೋನಿಯಾನ್ಸ್ ನ್ಯಾಷನಲ್ ಝೂನಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಕೊಡಗಿನಲ್ಲಿ ಜನಿಸಿದ್ದ ಅಂಬಿಕಾ ಅಮೆರಿಕ ಸೇರಿದ್ದು ಹೇಗೆ?
1948ರಲ್ಲಿ ಭಾರತದಲ್ಲಿ ಜನಿಸಿದ್ದ ಅಂಬಿಕಾ ಜಗತ್ತಿನ ಮೂರನೇ ಅತೀ ಹಿರಿಯ ಏಷಿಯನ್ ಆನೆಗಳಲ್ಲಿ ಒಂದಾಗಿದೆ. 8 ವರ್ಷದ ಆನೆಯನ್ನು ಕೊಡಗಿನ ಕಾಡಿನಲ್ಲಿ ಸೆರೆಹಿಡಿಯಲಾಗಿತ್ತು. ಬಳಿಕ 1961ರವರೆಗೂ ಮರದ ದಿಮ್ಮಿಗಳನ್ನು ಸಾಗಿಸುವ ಕೆಲಸಕ್ಕೆ ಅಂಬಿಕಾಳನ್ನು ಬಳಸಿಕೊಳ್ಳಲಾಗಿತ್ತು.

ನಂತರ ಚಿಲ್ಡ್ರನ್ ಆಫ್ ಇಂಡಿಯಾ ಅಂಬಿಕಾ ಹೆಸರಿನ ಆನೆಯನ್ನು ಝೂಗೆ ಕೊಡುಗೆಯಾಗಿ ನೀಡಲಾಗಿತ್ತು. ಆರ್ ಐಪಿ ಅಂಬಿಕಾ ಲವಿಂಗ್ ಗಿಫ್ಟ್ ಫ್ರಾಂ ಇಂಡಿಯಾ ಎಂದು ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತಾರನ್ ಜಿತ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಏಷ್ಯಾದ ಹಿರಿಯ ಆನೆ ಅಂಬಿಕಾ ಸ್ಮಿತ್ ಸೋನಿಯಾನ್ಸ್ ನ್ಯಾಷನಲ್ ಝೂನಲ್ಲಿ ಸಾವನ್ನಪ್ಪಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

72 ವರ್ಷದ ಅಂಬಿಕಾಗೆ ಎದ್ದು ನಿಲ್ಲಲು ಕೂಡಾ ಸಾಧ್ಯವಾಗುತ್ತಿರಲಿಲ್ಲವಾಗಿತ್ತು. ಜೀವಿತಾವಧಿಯಲ್ಲಿ ಒಳ್ಳೆಯ ದಿನಗಳನ್ನು ಕಂಡಿದ್ದ ಅಂಬಿಕಾಗೆ ವಯೋ ಸಹಜ ದೌರ್ಬಲ್ಯದಿಂದಾಗಿ ಅನಾರೋಗ್ಯ ಅನುಭವಿಸಿತ್ತು. ಆದರೆ ಅಂಬಿಕಾಳನ್ನು ನೋಡಿಕೊಳ್ಳುವ ಮಾವುತರು ಪ್ರೀತಿಯಿಂದ ಅದರ ಆರೈಕೆ ಮಾಡಿರುವುದಾಗಿ ವರದಿ ತಿಳಿಸಿದೆ.

ಮುಪ್ಪಿನಿಂದಾಗಿ ಅಂಬಿಕಾ ದೈಹಿಕವಾಗಿ ಸೇರಿದಂತೆ ಎಲ್ಲಾ ರೀತಿಯಿಂದಲೂ ನಿಶ್ಯಕ್ತಿಗೆ ಒಳಗಾಗಿತ್ತು. ವೈದ್ಯಕೀಯ ಚಿಕಿತ್ಸೆಯಿಂದ ಆನೆ ಬಳಲಿ ಹೋಗಿತ್ತು ಇದರಿಂದಾಗಿ ಕೊನೆಗೆ ನೋವಿಲ್ಲದ ದಯಾಮರಣಕ್ಕೆ ಗುರಿಪಡಿಸುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ವರದಿ ವಿವರಿಸಿದೆ.

ಆನೆಗಳ ಕೋಠಿಯಲ್ಲಿ ಅಂಬಿಕಾ ಆನೆಯನ್ನು ದಯಾಮರಣಕ್ಕೊಳಪಡಿಸಲಾಗಿತ್ತು. ಆದರೆ ಈ ಪ್ರಕ್ರಿಯೆ ನಡೆಸುವ ವೇಳೆ ಸಂಗಾತಿಗಳಾದ ಶಾಂತಿ ಮತ್ತು ಬೋಝೈ ಆನೆಗಳನ್ನು ದೂರ ಇಡಲಾಗಿತ್ತು. ಆದರೆ ಈ ಪ್ರಕ್ರಿಯೆ ನಡೆಸಿದ ನಂತರ ಮೃತ ಅಂಬಿಕಾಳ ಜತೆ ಕೆಲ ಸಮಯ ಕಳೆಯಲು ಎರಡು ಆನೆಗಳಿಗೆ ಅವಕಾಶ ನೀಡಲಾಗಿತ್ತು. ಸುಮಾರು 15-20 ನಿಮಿಷಗಳ ಕಾಲ
ಅಂಬಿಕಾಳ ದೇಹವನ್ನು ಎರಡು ಆನೆಗಳು ಸುತ್ತುವ ಮೂಲಕ ಪರೀಕ್ಷಿಸಿದ್ದವು. ಅಂಬಿಕಾಳ ಸೊಂಡಿಲನ್ನು ಸ್ಪರ್ಶಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.