Iceland ನಲ್ಲಿ 14 ಗಂಟೆಗಳ ಅಂತರದಲ್ಲಿ 800 ಭೂಕಂಪನಗಳು; ತುರ್ತು ಪರಿಸ್ಥಿತಿ ಘೋಷಣೆ


Team Udayavani, Nov 11, 2023, 12:51 PM IST

Iceland ನಲ್ಲಿ 14 ಗಂಟೆಗಳ ಅಂತರದಲ್ಲಿ 800 ಭೂಕಂಪನಗಳು; ತುರ್ತು ಪರಿಸ್ಥಿತಿ ಘೋಷಣೆ

ರೇಕ್ಜಾವಿಕ್: ಕೆಲವೇ ಗಂಟೆಗಳ ಸಮಯದ ಅಂತರದಲ್ಲಿ ಹಲವು ಭಾರಿ ಪ್ರಮಾಣದ ಭೂಕಂಪನಗಳಿಗೆ ತುತ್ತಾದ ಐಸ್ ಲ್ಯಾಂಡ್ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

“ರಾಷ್ಟ್ರೀಯ ಪೊಲೀಸ್ ಮುಖ್ಯಸ್ಥರು ಗ್ರಿಂಡವಿಕ್‌ನ ಉತ್ತರದ ಸುಂಧ್‌ ಜುಕಗಿಗರ್‌ನಲ್ಲಿ ತೀವ್ರವಾದ ಭೂಕಂಪದ ಕಾರಣ ನಾಗರಿಕ ರಕ್ಷಣೆಗಾಗಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ” ಎಂದು ನಾಗರಿಕ ರಕ್ಷಣೆ ಮತ್ತು ತುರ್ತು ನಿರ್ವಹಣಾ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

“ಭೂಕಂಪಗಳು ಸಂಭವಿಸಿದಕ್ಕಿಂತ ದೊಡ್ಡದಾಗಬಹುದು, ಈ ಘಟನೆಗಳ ಸರಣಿಯು ಜ್ವಾಲಾಮುಖಿ ಸ್ಫೋಟಕ್ಕೆ ಕಾರಣವಾಗಬಹುದು” ಎಂದು ಆಡಳಿತವು ಎಚ್ಚರಿಸಿದೆ.

ಐಸ್ಲ್ಯಾಂಡಿಕ್ ಮೆಟ್ ಆಫೀಸ್ (IMO) ಕೆಲವೇ ದಿನಗಳಲ್ಲಿ ಜ್ವಾಲಾಮುಖಿ ಸ್ಫೋಟವು ಸಂಭವಿಸಬಹುದು ಎಂದು ಹೇಳಿದೆ.

ರಾಜಧಾನಿ ರೇಕ್ಜಾವಿಕ್‌ಗೆ ಸುಮಾರು 40 ಕಿಲೋಮೀಟರ್‌ ಗಳಷ್ಟು ದೂರದಲ್ಲಿ ಎರಡು ಪ್ರಬಲ ಭೂಕಂಪಗಳು ನಡೆದವು. ದೇಶದ ದಕ್ಷಿಣ ಕರಾವಳಿಯ ಹೆಚ್ಚಿನ ಭಾಗಗಳಲ್ಲಿ, ಕಿಟಕಿಗಳು ಮತ್ತು ಗೃಹೋಪಯೋಗಿ ವಸ್ತುಗಳು ಕಂಪಿಸಿದವು.

14 ಗಂಟೆಯ ಅಂತರದಲ್ಲಿ ಐಸ್ ಲ್ಯಾಂಡ್ ದೇಶದಲ್ಲಿ ಸುಮಾರು 800 ಭೂಕಂಪನಗಳು ಸಂಭವಿಸಿದೆ. ಅಕ್ಟೋಬರ್ ಅಂತ್ಯದಿಂದ ದ್ವೀಪದಲ್ಲಿ ಸುಮಾರು 24,000 ನಡುಕಗಳು ದಾಖಲಾಗಿವೆ ಎಂದು ಐಎಂಒ ಹೇಳಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.