81 ಸಾವಿರ ಎಫ್ಬಿ ಖಾತೆಗಳು ಹ್ಯಾಕ್‌!


Team Udayavani, Nov 4, 2018, 6:00 AM IST

w-16.jpg

ವಾಷಿಂಗ್ಟನ್‌: ಸಾಮಾಜಿಕ ಅಂತರ್ಜಾಲ ತಾಣ ಫೇಸ್‌ಬುಕ್‌ನ 12 ಕೋಟಿ ಖಾತೆಗಳು ಹ್ಯಾಕ್‌ ಆಗಿದ್ದು, ಬಳಕೆದಾರರ ವೈಯಕ್ತಿಕ ಸಂದೇಶಗಳು ಹಾಗೂ ಇತರ ಮಾಹಿತಿ ಹ್ಯಾಕರ್‌ಗಳ ಪಾಲಾಗಿದೆ ಎಂದು ಬಿಬಿಸಿ ಸುದ್ದಿ ಸಂಸ್ಥೆಯ ರಷ್ಯಾ ವೆಬ್‌ಸೈಟ್‌ನಲ್ಲಿ ವರದಿ ಮಾಡಲಾಗಿದೆ.

ಈ ಪೈಕಿ 81 ಬಳಕೆದಾರರ ವೈಯಕ್ತಿಕ ಡೇಟಾವನ್ನು ಹ್ಯಾಕರ್‌ಗಳು ಬಹಿರಂಗ ಗೊಳಿಸಿದ್ದಾರೆ. ಎಫ್ಬಿ ಸೇಲರ್‌ ಎಂಬ ಹೆಸರಿನ ಹ್ಯಾಕರ್‌ ಕಳೆದ ಸೆಪ್ಟಂಬರ್‌ನಲ್ಲಿ ಹ್ಯಾಕ್‌ ಮಾಡಿರುವುದಾಗಿ ಹೇಳಿಕೊಂಡಿದ್ದ. ಈ ಡೇಟಾವನ್ನೇ ಈಗ ಬಿಡುಗಡೆ ಮಾಡ ಲಾಗಿದೆ ಎಂದು ಹೇಳಲಾಗಿದೆ. ಇನ್ನೊಂ ದೆಡೆ ಈ ಬಗ್ಗೆ ವಿವರಣೆ ನೀಡಿರುವ ಫೇಸ್‌ಬುಕ್‌, ಈ ಡೇಟಾ ಹ್ಯಾಕ್‌ ಆಗಿಲ್ಲ. ಬದಲಿಗೆ ಹ್ಯಾಕರ್‌ಗಳು ಬ್ರೌಸರ್‌ ಎಕ್ಸ್‌ಟೆನನ್‌ಗಳನ್ನು ಬಳಸಿ ದುರುದ್ದೇಶಪೂರ್ವಕವಾಗಿ ಬಳಕೆ ದಾರರ ಅರಿವಿಗೆ ಬಾರದಂತೆ ಕದ್ದಿದ್ದಾರೆ. ಇತರ ಬಳಕೆದಾರರ ಖಾತೆಗಳಿಗೆ ಇದರಿಂದ ಬಾಧೆಯಾಗದಂತೆ ಕ್ರಮ ಕೈಗೊಂಡಿದ್ದೇವೆ. ಅಲ್ಲದೆ ಬ್ರೌಸರ್‌ ಕಂಪನಿಯನ್ನು ಸಂಪರ್ಕಿಸಿ ಈ ಬ್ರೌಸರ್‌ ಎಕ್ಸ್‌ಟೆನನ್‌ಗೆ ಅನುಮತಿ ನೀಡದಿರುವಂತೆ ಕೋರಿದ್ದೇವೆ ಎಂದಿದೆ. 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.