9ನೇ ವರ್ಷಕ್ಕೆ ಗಮನಸೆಳೆದ ಪ್ರತಿಭೆ; ಜಗತ್ತಿನ ಅತ್ಯಂತ ಕಿರಿಯ ಇಲೆಕ್ಟ್ರಿಕಲ್ ಎಂಜಿನಿಯರ್


Team Udayavani, Nov 16, 2019, 11:52 AM IST

Simon-Lurant

ಲಂಡನ್: ಒಂಬತ್ತರ ಹರೆಯದ ಈ ಪೋರನಿಗೆ ಚೆಸ್ ಆಗಲಿ, ಸಂಗೀತ ಪರಿಕರಗಳ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ನೆಟ್ ಫ್ಲಿಕ್ಸ್ ನಲ್ಲಿ ಸಿನಿಮಾ ವೀಕ್ಷಿಸುವ ಲ್ಯೂರೆಂಟ್ ಸಿಮೊನ್ಸ್ ಗೆ ಶಿಕ್ಷಣದ ಬಗ್ಗೆ ಅಪಾರ ಪ್ರೀತಿ. ಈ ನಿಟ್ಟಿನಲ್ಲಿ 9ನೇ ವರ್ಷಕ್ಕೆ ಎಲೆಕ್ಟ್ರಿಕಲ್ ಇಂಜಿಯರಿಂಗ್ ಪದವಿ ಪಡೆದ ಜಗತ್ತಿನ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ.

ಬೆಲ್ಜಿಯನ್ ನಿವಾಸಿಯಾಗಿರುವ ಲ್ಯೂರೆಂಟ್ ಎಂಬ ಜೀನಿಯಸ್ ಕಳೆದ ಡಿಸೆಂಬರ್ ನಲ್ಲಿ ಎಯಿಂಡ್ ಓವೆನ್ ಯೂನಿರ್ವಸಿಟಿ ಆಫ್ ಟೆಕ್ನಾಲಜಿಯಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿ ಪಡೆದಿರುವುದಾಗಿ ವರದಿ ತಿಳಿಸಿದೆ.

ಲ್ಯೂರೆಂಟ್ ತನ್ನ 8ನೇ ವಯಸ್ಸಿನಲ್ಲಿಯೇ ಪ್ರೌಢಶಿಕ್ಷಣವನ್ನು ಪೂರ್ಣಗೊಳಿಸಿದ್ದ ಎಂದು ದ ಟೆಲಿಗ್ರಾಫ್ ವರದಿ ಮಾಡಿದೆ. ಲ್ಯೂರೆಂಟ್ ಪದವಿ ಶಿಕ್ಷಣಕ್ಕೆ ಸೇರ್ಪಡೆಗೊಂಡ ಅತೀ ಕಿರಿಯ ಯೂನಿರ್ವಸಿಟಿ ವಿದ್ಯಾರ್ಥಿಯಾಗಿದ್ದ.

9ವರ್ಷದ ಲ್ಯೂರೆಂಟ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ನಲ್ಲಿ ಪಿಎಚ್ ಪಡೆಯಲು ದಾಖಲಾತಿ ಮಾಡಿಕೊಂಡಿಸಿದ್ದ, ಅಲ್ಲದೇ ಮೆಡಿಸಿನ್ ನಲ್ಲಿಯೂ ಪದವಿ ಪಡೆಯುವ ಇಚ್ಛೆ ಹೊಂದಿದ್ದ ಎಂದು ಲ್ಯೂರೆಂಟ್ ತಂದೆ ಅಲೆಕ್ಸಾಂಡರ್ ಲ್ಯೂರೆಂಟ್ ಸಿಎನ್ ಎನ್ ಗೆ ನೀಡಿದ್ದ ಸಂದರ್ಶನದಲ್ಲಿ ತಿಳಿಸಿದ್ದರು.

ವಿಶ್ವಾದ್ಯಂತ ಇರುವ ಪ್ರತಿಷ್ಠಿತ ಯೂನಿರ್ವಸಿಟಿಗಳಲ್ಲಿ ಪ್ರವೇಶ ಪಡೆಯಬೇಕೆಂಬ ಆಸೆ ಲ್ಯೂರೆಂಟ್ ನದ್ದಾಗಿದೆ. ಆದರೆ ಆತ ಶಿಕ್ಷಣದ ಬಗ್ಗೆ ತುಂಬಾ ಗಂಭೀರವಾಗಿರುವುದು ನಮಗೆ ಬೇಕಾಗಿಲ್ಲ. ಆತನಿಗೆ ಏನು ಬೇಕೋ ಅದನ್ನು ಕಲಿಯಲಿ. ನಮಗೆ ಆತನ ಬಾಲ್ಯದ ಬದುಕು ಹಾಗೂ ಚುರುಕುತನವನ್ನು ಸಮತೋಲನದಲ್ಲಿ ಇರುವಂತೆ ನೋಡಿಕೊಳ್ಳುತ್ತಿದ್ದೇವೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.