ರಷ್ಯಾ ವಿರುದ್ಧ ಹೋರಾಡಲು ಸೈನ್ಯ ಸೇರಲು ಮುಂದಾದ ಉಕ್ರೇನ್ ನ 98 ವರ್ಷದ ಮಹಿಳೆ!


Team Udayavani, Mar 20, 2022, 10:14 AM IST

ರಷ್ಯಾ ವಿರುದ್ಧ ಹೋರಾಡಲು ಸೈನ್ಯ ಸೇರಲು ಮುಂದಾದ ಉಕ್ರೇನ್ ನ 98 ವರ್ಷದ ಮಹಿಳೆ!

ಕೀವ್: ರಷ್ಯಾ-ಉಕ್ರೇನ್ ಯುದ್ಧವು ಉಕ್ರೇನ್‌ ನ ಪ್ರಮುಖ ನಗರಗಳನ್ನು ಧ್ವಂಸಗೊಳಿಸಿದೆ. ಪ್ರತಿದಿನ ಶೆಲ್ಲಿಂಗ್ ನಡೆಯುತ್ತಿದೆ. ಭಯಾನಕ ಪರಿಸ್ಥಿತಿಯ ನಡುವೆ ಲಕ್ಷಾಂತರ ಜನರು ದೇಶ ಬಿಟ್ಟು ಹೋಗುತ್ತದೆ. ಈ ನಡುವೆ 98 ವರ್ಷದ ಮಹಿಳೆಯೊಬ್ಬರು ರಷ್ಯಾ ವಿರುದ್ಧ ಹೋರಾಡಲು ಸಜ್ಜಾಗಿದ್ದಾರೆ.

ಓಲ್ಹಾ ಟ್ವೆರ್ಡೋಖ್ಲಿಬೋವಾ ಎಂಬ 98 ವರ್ಷದ ಮಹಿಳೆ ಈ ಹಿಂದೆ ಯುದ್ಧದಲ್ಲಿ ಪಾಲ್ಗೊಂಡ ಅನುಭವಿ. ಎರಡನೇ ಮಹಾಯುದ್ಧದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಆಕ್ರಮಣಕ್ಕೆ ಆದೇಶಿಸಿದ ನಂತರ, ಓಲ್ಹಾ ತನ್ನ ತಾಯಿನಾಡು ಉಕ್ರೇನ್ ನನ್ನು ರಕ್ಷಿಸಲು ಸೈನ್ಯಕ್ಕೆ ಸೇರಲು ಮುಂದಾಗಿದ್ದರು. ಅವಳ ವಯಸ್ಸಿನ ಕಾರಣದಿಂದಾಗಿ ಅವಳನ್ನು ನಿರಾಕರಿಸಲಾಯಿತು.

“98 ವರ್ಷ ಓಲ್ಹಾ ಟ್ವೆರ್ಡೋಖ್ಲಿಬೋವಾ ಅನುಭವಿ, ತನ್ನ ಜೀವನದಲ್ಲಿ ಎರಡನೇ ಬಾರಿಗೆ ಯುದ್ಧವನ್ನು ಎದುರಿಸಿದರು. ಅವರು ಮತ್ತೆ ತನ್ನ ಮಾತೃಭೂಮಿಯನ್ನು ರಕ್ಷಿಸಲು ಸಿದ್ಧಳಾಗಿದ್ದರು. ಆದರೆ ಎಲ್ಲಾ ಅರ್ಹತೆಗಳು ಮತ್ತು ಅನುಭವದ ಹೊರತಾಗಿಯೂ, ವಯಸ್ಸಿನ ಕಾರಣದಿಂದಾಗಿ ನಿರಾಕರಿಸಲಾಯಿತು.

ಇದನ್ನೂ ಓದಿ:ಮಾರಿಯುಪೋಲ್ ನಿವಾಸಿಗಳನ್ನು ಬಲವಂತವಾಗಿ ಕರೆದೊಯ್ದ ರಷ್ಯಾ!

ಉಕ್ರೇನ್ ನ ವಿದೇಶಾಂಗ ಸಚಿವಾಲಯದ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಲಾಗಿದೆ. ನೆಟ್ಟಿಗರು ಹಿರಿಯ ಮಹಿಳೆಯ ದೇಶಪ್ರೇಮ ಮತ್ತು ಧೈರ್ಯದ ಬಗ್ಗೆ ಕೊಂಡಾಡಿದ್ದಾರೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.