ಆ್ಯಪಲ್‌ ವಾಚ್‌ ನಿಂದ 12 ವರ್ಷದ ಬಾಲಕಿಗೆ ಕ್ಯಾನ್ಸರ್‌ ಇದೆಯೆಂದು ತಿಳಿಯಿತು..!


Team Udayavani, Oct 22, 2022, 2:18 PM IST

TDY-8

ನವದೆಹಲಿ: ಟೆಕ್ನಾಲಜಿ ತುಂಬಾ ಮುಂದುವರೆದಿದ್ದು, ದಿನ ನಿತ್ಯದ ಜಂಜಾಟದಲ್ಲಿ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದನ್ನು ಮರೆತಿರುವುದನ್ನು ಜಾಗ್ರತ ಗೊಳಿಸಲು, ನಮ್ಮ ಹೃದಯ ಬಡಿತ, ನಾವು ನಿತ್ಯ ಎಷ್ಟು ನಡೆದಿದ್ದೇವೆ ಎನ್ನುವುದನ್ನು ತೋರಿಸುವ ಕೆಲಸ  ಸ್ಮಾರ್ಟ್‌ ವಾಚ್‌ ಗಳು ಮಾಡುತ್ತಿವೆ. ಕೆಲ ದಿನಗಳ ಹಿಂದೆ ಆ್ಯಪಲ್‌ ವಾಚ್‌ ವೊಂದರಿಂದಾಗಿ ಮಹಿಳೆ ಗರ್ಭಿಣಿ ಆಗಿರುವುದು ತಿಳಿದು ಬಂದಿತ್ತು. ಈಗ ಆ್ಯಪಲ್‌ ವಾಚ್‌ ಮತ್ತೊಂದು ವಿಚಾರಕ್ಕೆ ಸುದ್ದಿಯಾಗಿದೆ.

ಇಮಾನಿ ಮೈಲ್ಸ್ ಎನ್ನುವ 12 ವರ್ಷದ ಬಾಲಕಿಯೊಬ್ಬಳಿಗೆ ಆ್ಯಪಲ್‌ ವಾಚ್‌ ನಿಂದ ದೊಡ್ಡ ಉಪಕಾರವಾಗಿದೆ. ಇಮಾನಿ ಮೈಲ್ಸ್ ಗೆ ತನ್ನ‌ ಆ್ಯಪಲ್‌ ವಾಚ್ ಹೃದಯಬಡಿತ ಜೋರಾಗಿ ಏರಿಕೆ ಆಗುವುದನ್ನು ನೋಟಿಫಿಕೇಷನ್‌ ಮೂಲಕ ಆಲರ್ಟ್‌ ಮಾಡಿದೆ. ಪದೇ ಪದೇ ತನ್ನ ವಾಚ್‌ ಈ ರೀತಿ ಆಲರ್ಟ್‌ ಮಾಡಿ ಹೇಳುತ್ತಿರುವುದಕ್ಕೆ ಇಮಾನಿ ಮೈಲ್ಸ್ ನ ತಾಯಿಗೆ ಚಿಂತೆಗೀಡಾಗುವಂತೆ ಮಾಡಿದೆ.

ಇಮಾನಿ ಮೈಲ್ಸ್ ನ ತಾಯಿ ಜೆಸ್ಸಿಕಾ ಕಿಚನ್ ಗೆ ಈ ರೀತಿ ಮಗಳಿಗೆ ಎಂದೂ ಆಗಿಲ್ಲವೆಂದು ಹೆದರಿ ಕೂಡಲೇ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಆಸ್ಪತ್ರೆಯಲ್ಲಿ ಇಮಾನಿ ಮೈಲ್ಸ್ ಗೆ ನ್ಯೂರೋ ಎಂಡೋಕ್ರೈನ್ ಟ್ಯೂಮರ್ ( ಕ್ಯಾನ್ಸರ್) ಇದೆ ಎಂದು ವೈದ್ಯರು ತಿಳಿಸುತ್ತಾರೆ. ಇದು ಮಕ್ಕಳಲ್ಲಿ ಅಪರೂಪವಾಗಿ ಕಂಡು ಬರುತ್ತದೆ. ಈ ಕ್ಯಾನ್ಸರ್ ಗೆಡ್ಡೆ ದೇಹದ ಇತರ ಭಾಗಕ್ಕೆ ಹರಡುವ ಸಾಧ್ಯತೆಯಿರುವುದರಿಂದ ಇಮಾನಿ ಮೈಲ್ಸ್ ರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸುತ್ತಾರೆ.ಸಕಾಲಿಕ ಶಸ್ತ್ರಚಿಕಿತ್ಸೆಯ ಬಳಿಕ ಎಲ್ಲವೂ ಸರಿಯಾಗಿದೆ.

ವಾಚ್‌ ಇಲ್ಲದಿದೇ ಹೋಗಿದ್ದರೆ ಮಗಳನ್ನು ನಾನು ತಡವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೆ. ಆಗ ಸ್ಥಿತಿ ತುಂಬಾ ಕೆಟ್ಟದಾಗಿರುತ್ತಿತ್ತು ಎಂದು ಜೆಸ್ಸಿಕಾ ಕಿಚನ್ ಹೇಳುತ್ತಾರೆ.

ಇಸಿಜಿ, ಹೃದಯ ಬಡಿತ, ಆಕ್ಸಿಮೀಟರ್, ಋತುಚಕ್ರದ ಟ್ರ್ಯಾಕಿಂಗ್ ನ್ನು ಆ್ಯಪಲ್ ವಾಚ್‌ ಮಾಡುವ ಮೂಲಕ ಆರೋಗ್ಯ ರಕ್ಷಣೆಯ ಪ್ರಮುಖ ಕೆಲಸ ಮಾಡುತ್ತದೆ.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.