ಸಸ್ಯದಿಂದ ದೃಷ್ಟಿಗೇ ಆಪತ್ತು


Team Udayavani, Jun 21, 2018, 6:00 AM IST

p-17.jpg

ವರ್ಜೀನಿಯಾ: ಅಮೆರಿಕದ ನ್ಯೂಯಾರ್ಕ್‌, ಮಿಚಿಗನ್‌ ಹಾಗೂ ವರ್ಜೀನಿಯಾಗಳಲ್ಲಿ ಇತ್ತೀಚೆಗೆ ಕಂಡು ಬಂದಿರುವ ಸಸ್ಯ ಪ್ರಬೇಧವೊಂದು ಅಪಾಯಕಾರಿಯಾಗಿದ್ದು, ಇದನ್ನು ಮುಟ್ಟಿದರೆ ಥರ್ಡ್‌ ಡಿಗ್ರಿ ಪ್ರಮಾಣದ ಸುಟ್ಟ ಗಾಯಗಳಾಗುತ್ತವೆ ಹಾಗೂ ಕಣ್ಣು ಕುರುಡಾಗುತ್ತದೆ ಎಂದು ವರ್ಜೀನಿಯಾದ “ದ ಮ್ಯಾಸ್ಸಿ ಹಬೇನಿಯಂ’ ಕಾಲೇಜಿನ ಸಂಶೋಧಕ ತಂಡವೊಂದು ಎಚ್ಚರಿಕೆ ನೀಡಿದೆ.

ಬಿಳಿ ಬಣ್ಣದ ಅತಿ ಚಿಕ್ಕ ಹೂವಿನ ಗುಚ್ಛಗಳನ್ನು ಬಿಡುವ “ಜಿಯಾಂಟ್‌ ಹಾಗ್‌ವೀಡ್‌’ ಎಂಬ ಜಾತಿಗೆ ಸೇರಿರುವ ಈ ಗಿಡದ ಬಗ್ಗೆ ಎಚ್ಚರಿಕೆಯಿಂದಿರಬೇಕೆಂದು ಚಿತ್ರ ಸಮೇತ ಫೇಸ್‌ಬುಕ್‌ನಲ್ಲಿ ಬರೆದ ಲೇಖನದಲ್ಲಿ ಸಂಶೋಧಕರು ಎಚ್ಚರಿಸಿದ್ದಾರೆ.  ವಿಂಚೆಸ್ಟರ್‌ ಹಾಗೂ ಲೀಸ್‌ಬರ್ಗ್‌ ನಡುವಿನ ಕ್ಲಾರ್ಕ್‌ ಕಂಟ್ರಿ ಪ್ರಾಂತ್ಯದಲ್ಲಿ 30 ಬಗೆಯ ಇಂಥ ಅಪಾಯಕಾರಿ ಸಸ್ಯ ಪ್ರಬೇಧಗಳು ಕಂಡು ಬಂದಿವೆ. ಇವುಗಳಿಂದ ಹೊರ ಸೂಸಲ್ಪಡುವ ದ್ರವ್ಯವು ಚರ್ಮದಲ್ಲಿ ಸುಟ್ಟ ಗಾಯಗಳನ್ನು ಉಂಟು ಮಾಡುತ್ತದಲ್ಲದೆ, ಕಣ್ಣಿಗೆ ಬಿದ್ದರೆ ದೃಷ್ಟಿ ಹೀನರಾಗುತ್ತಾರೆ. ಈ ಸಸ್ಯಗಳ ದ್ರವ್ಯವು ಚರ್ಮಕ್ಕೆ ಸೋಂಕಿದ ನಂತರ ವಾತಾವರಣದಲ್ಲಿನ ಉಷ್ಣಾಂಶ ಹಾಗೂ ತೇವಾಂಶಗಳು ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ಕೊಂಡೊಯ್ಯುತ್ತವೆ. ಫೋಟೋ ಟಾಕ್ಸಿಕ್‌ ಪರಿಣಾಮದಿಂದಾಗಿ ದ್ರವ್ಯ ಸೋಕಿದ ಕೇವಲ 15 ನಿಮಿಷಗಳಲ್ಲಿ ಥರ್ಡ್‌ ಡಿಗ್ರಿ ಪ್ರಮಾಣದ ಸುಟ್ಟ ಗಾಯಗಳಾಗಿ, ಬೊಬ್ಬೆಗಳು ಉಂಟಾಗುತ್ತವೆ. ಗಾಯಗಳ ಕಲೆಗಳು 6 ವರ್ಷಗಳವರೆಗೆ ಇರುತ್ತವೆ ಎಂದಿದ್ದಾರೆ ಈ ಸಂಶೋಧಕರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.