ಭೂಮಿಗೆ ದೊರಕಿದ ಹೊಸ ಚಂದಿರ ; ಆ್ಯರಿಝೋನಾ ಖಗೋಳ ವಿಜ್ಞಾನಿಗಳಿಂದ ಹೊಸ ಆಕಾಶಕಾಯ ಪತ್ತೆ


Team Udayavani, Feb 28, 2020, 1:39 PM IST

New-Moon

ಭೂಮಿಯನ್ನು ಸುತ್ತುತ್ತಿರುವ ‘ತಾತ್ಕಾತಲಿಕ ಚಂದ್ರ’ನನ್ನು ತನ್ನ ಟೆಲಿ ಕಣ್ಣುಗಳಿಂದ ಪತ್ತೆಹಚ್ಚಿದ ಕ್ಯಾಟಲಿನ ಸ್ಕೈ ಸರ್ವೇಯ 60 ಇಂಚು ಉದ್ದದ ಟೆಲಿಸ್ಕೋಪ್.

ವಾಷಿಂಗ್ಟನ್‌: ಈಗಾಗಲೇ ಶಾಶ್ವತ ಚಂದ್ರನನ್ನು ಹೊಂದಿರುವ ಭೂಮಿಗೆ ಈಗ ಹೊಸ ಪುಟಾಣಿ ಚಂದಿರನೊಬ್ಬ ಸಿಕ್ಕಿದ್ದಾನೆ. ಈ ಪುಟಾಣಿ ಚಂದ್ರನಿಗೆ ‘2020 ಸಿ.ಡಿ. 3’ ಎಂದು ಹೆಸರಿಡಲಾಗಿದೆ. 3 ವರ್ಷಗಳಿಂದ ಈತ ಭೂಮಿಯನ್ನು ಸುತ್ತುತ್ತಿದ್ದಾನೆಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಹೇಗೆ ಪತ್ತೆಯಾದ ಹೊಸ ಚಂದ್ರ?: ಅಮೆರಿಕದ ಆ್ಯರಿಝೋನಾದ ಕೆಟಾಲಿನಾ ಸ್ಕೈ ಸರ್ವೇಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಗೋಳ ವಿಜ್ಞಾನಿಗಳು ಇದೇ ಫೆ. 19ರಂದು ಭೂಮಿಯನ್ನು ವೇಗವಾಗಿ ಸುತ್ತುತ್ತಿರುವ ಬೆಳಕಿನ ಉಂಡೆಯನ್ನು ಹೊಸದಾಗಿ ಪತ್ತೆ ಹಚ್ಚಿದ್ದರು.

ಇದು ತಾತ್ಕಾಲಿಕ ಚಂದ್ರ!
ಈಗ ಪತ್ತೆಯಾಗಿರುವ ‘2020 ಸಿ.ಡಿ. 3’ ಚಂದ್ರನಿಗೆ ನಿಖರವಾದ ಕಕ್ಷೆಯೆಂಬುದೇ ಇಲ್ಲ. ಹಾಗಾಗಿ, ಕೆಲವು ದಿನಗಳ ಅನಂತರ ಭೂಮಿಯ ಪರಿಧಿಯಿಂದ ಆಚೆ ಸರಿಯುತ್ತದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ಈ ಹಿಂದೆ, ಪತ್ತೆಯಾಗಿದ್ದ ‘ಆರ್‌ಎಚ್‌120’ ಎಂಬ ಚಂದ್ರ ಸಹ ನಿಖರ ಕಕ್ಷೆ ಹೊಂದಿರದ ಕಾರಣ, 2006ರ ಸೆಪ್ಟಂಬರ್‌ನಿಂದ 2007ರ ಜೂನ್‌ರವರೆಗೆ ಮಾತ್ರ ಭೂಮಿಯನ್ನು ಸುತ್ತಿ ಅನಂತರ ನಾಪತ್ತೆಯಾಗಿದ್ದ.

6.2 ಅಡಿ – ಹೊಸ ಚಂದ್ರ ‘2020 ಸಿ.ಡಿ. 3’ನ ಉದ್ದ

11.4 ಅಡಿ – ಹೊಸ ಚಂದ್ರನ ಅಗಲ

ಭೂಮಿಯನ್ನು ಸುತ್ತಲು ಹೊಸ ಚಂದ್ರ ತೆಗೆದುಕೊಳ್ಳುತ್ತಿರುವ ದಿನ: 47

ಟಾಪ್ ನ್ಯೂಸ್

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.