ಹೇಗಿದ್ದ,ಹೇಗಾದ !; ಅಫ್ಘಾನ್ ಪತ್ರಕರ್ತನಿಗೆ ‘ಆಯ್ಕೆಯಿಲ್ಲ’ : ಬೀದಿಯಲ್ಲಿ ತಿಂಡಿ ವ್ಯಾಪಾರ

ಫೋಟೋ ವೈರಲ್ ; ಕೆಲಸ ಕೊಡುವುದಾಗಿ ಹೇಳಿದ ತಾಲಿಬಾನ್!

Team Udayavani, Jun 18, 2022, 2:43 PM IST

1-sdffsf

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಜನ ಜೀವನದಲ್ಲಿ ಭಾರಿ ಸಂಕಷ್ಟದಲ್ಲಿದ್ದು, ಪಾಡು ಹೇಳತೀರದಾಗಿದೆ. ಇದಕ್ಕೆ ಸಾಕ್ಷಿಯಾಗಿ ಟಿವಿ ನಿರೂಪಕನಾಗಿ ಕೆಲಸ ಮಾಡುತ್ತಿದ್ದ ಪತ್ರಕರ್ತನೊಬ್ಬ ಗತಿಯಿಲ್ಲದೆ ಬೀದಿ ಬದಿ ತಿಂಡಿ ವ್ಯಾಪಾರ ಮಾಡಬೇಕಾಗಿದೆ. ಈ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಮೂಸಾ ಮೊಹಮ್ಮದಿ ಎಂಬ ಪತ್ರಕರ್ತ ಪಾದಚಾರಿ ಮಾರ್ಗದಲ್ಲಿ ಆಹಾರ ಮಾರಾಟ ಮಾಡುತ್ತಿರುವುದು ವೈರಲ್ ಆಗಿದ್ದು, ಆಫ್ಘಾನಿಸ್ತಾನದ ಪತ್ರಿಕೋದ್ಯಮದ ಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಸಹ ಪತ್ರಕರ್ತ ಮತ್ತು ಕಾರ್ಯಕರ್ತ ನಿಲೋಫರ್ ಅಯೂಬಿ ಅವರು ಪೋಸ್ಟ್ ಮಾಡಿದ ಫೋಟೋ, ಅವರು ನ್ಯೂಸ್ ರೀಡರ್ ಆಗಿ ಕ್ಯಾಮರಾದ ಮುಂದೆ ಕಾಣಿಸಿಕೊಂಡ ದಿನಗಳಿಗೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ.

‘ನನ್ನ ಕುಟುಂಬಕ್ಕೆ ನೆರವಾಗುವ ಸಲುವಾಗಿ ಸಾಧ್ಯವಾಗುವ ಯಾವುದೇ ಕೆಲಸವನ್ನು ಮಾಡಬೇಕು, ನನಗೆ ಬೇರೆ ಆಯ್ಕೆಯಿಲ್ಲ” ಎಂದು ಮೂಸಾ ಮೊಹಮ್ಮದಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಈ ವಿಚಾರ ಭಾರಿ ಸುದ್ದಿಯಾಗುತ್ತಿದ್ದಂತೆ ತಾಲಿಬಾನ್‌ನ ರಾಷ್ಟ್ರೀಯ ರೇಡಿಯೋ ಮತ್ತು ದೂರದರ್ಶನದ ಮಹಾನಿರ್ದೇಶಕ ಅಹ್ಮದುಲ್ಲಾ ವಾಸಿಕ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಮೊಹಮ್ಮದಿಗೆ ಕೆಲಸ ಕೊಡಿಸುವುದಾಗಿ ಟ್ವೀಟ್ ಮಾಡಿದ್ದು, ಯಾವ ಕೆಲಸ ಎಂಬುದನ್ನು ಮಾತ್ರ ಸ್ಪಷ್ಟಪಡಿಸಿಲ್ಲ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.